Webdunia - Bharat's app for daily news and videos

Install App

ಚಿಲ್ಲರೆ ಕಿರಿ ಕಿರಿಗೆ ಬ್ರೇಕ್ ಹಾಕಲು ಬಿಎಂಟಿಸಿ ಪ್ಲಾನ್..!

Webdunia
ಗುರುವಾರ, 24 ನವೆಂಬರ್ 2022 (20:58 IST)
ಬಸ್ ಕಂಡಕ್ಟರ್ ಹೇಳಿದಾಗ ಚಿಲ್ಲರೆ ಇಲ್ಲ ಸರ್ ಎಂದು ಪ್ರಯಾಣಿಕರು ಹೇಳುತ್ತಾರೆ. ಬೆಳಗ್ಗೆ ಬೆಳಗ್ಗೆ ನಾನು ಎಲ್ಲಿಂದ ಚಿಲ್ಲರೆ ಕೊಡಲಿ ಅಂತ ಕಂಡೆಕ್ಟರ್ ಹೇಳುತ್ತಾರೆ. ಹೀಗೆ ಆರಂಭವಾಗುವ ಚಿಲ್ಲರೆ ಗಲಾಟೆಗೆ ಬ್ರೇಕ್‌ ಹಾಕೋದಕ್ಕೆ ಬಿಎಂಟಿಸಿ , ಆನ್​ಲೈನ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ.ಕೊರೋನಾ ಹೆಚ್ಚಾಗಿದ್ದ ಸಂದರ್ಭದಲ್ಲಿ ಬಿಎಂಟಿಸಿ ನಗದು ರಹಿತ ಟಿಕೆಟ್‌ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ನಂತರ ಅನೇಕ ಸಮಸ್ಯೆಗಳು ಕಂಡುಬಂದು ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಜಾರಿ ಮಾಡಲು ಬಿಎಂಟಿಸಿ ಮುಂದಾಗಿದೆ. ಬಿಎಂಟಿಸಿ ಬಹುತೇಕ ಬಸ್‌ ನಿರ್ವಾಹಕರಿಗೆ ಆಯಂಡ್ರಾಯ್ಡ್‌ ಸೌಲಭ್ಯದ ವಿದ್ಯುನ್ಮಾನ ಟಿಕೆಟ್‌ ಯಂತ್ರ ನೀಡಲಾಗುತ್ತಿದ್ದು, ಇದಕ್ಕೆ ಏಕೀಕೃತ ಪಾವತಿ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಹೀಗಾಗಿ ಪ್ರಯಾಣಿಕರು ಟಿಕೆಟ್​ಗಾಗಿ ಆನ್​ಲೈನ್ ಮೂಲಕ ಹಣ ಪಾವತಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಸ್ವಾಮೀಜಿ ಚಂದ್ರಶೇಖರನಾಥ ಗುರೂಜಿ ಇನ್ನಿಲ್ಲ

ದರ್ಶನ್ ಆಂಡ್ ಗ್ಯಾಂಗ್ ಗೆ ಇಂದೂ ಇಲ್ಲ ಈ ಒಂದು ಭಾಗ್ಯ

ಮುಂದಿನ ಸುದ್ದಿ
Show comments