Select Your Language

Notifications

webdunia
webdunia
webdunia
webdunia

ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಸಿಬ್ಬಂದಿ

webdunia
bangalore , ಶುಕ್ರವಾರ, 27 ಜನವರಿ 2023 (17:03 IST)
ಬಿಎಂಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಾರೆ. ಬಿಎಂಟಿಸಿ ಸಿಬ್ಬಂದಿ ರಂಗನಾಥ್ ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ಆತ್ಮ ಹತ್ಯೆಗೆ ಯತ್ನಿಸಿದ್ದು,ಆರ್ ಆರ್ ನಗರ ಬಿಎಂಟಿಸಿ ಘಟಕ ೨೧ ರಲ್ಲಿ ನಿರ್ವಾಹಕನಾಗಿ ರಂಗನಾಥ್  ಕಾರ್ಯನಿರ್ವಹಿಸುತ್ತಿದ್ದರು.ಕಳೆದ ಹಲವು ತಿಂಗಳಿಂದ ಮೇಲಾಧಿಕಾರಿಗಳಿಂದ ಕಿರುಕುಳಕ್ಕೊಳಗಾಗಿದ್ದು ಡ್ಯೂಟಿ ಕೊಡದೆ ಮೇಲಾಧಿಕಾರಿಗಳು  ವಾಪಾಸ್ ಕಳುಹಿಸುತ್ತಿದ್ದಾರೆ.ಹೀಗಾಗಿ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಸದ್ಯ ಆಸ್ಪತ್ರೆಯಲ್ಲಿ ರಂಗನಾಥ್  ಚಿಕಿತ್ಸೆ ಪಡೆಯುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪದ್ಮವಿಭೂಷಣ ಪ್ರಶಸ್ತಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಆಯ್ಕೆ: ಮನೆಗೆ ಭೇಟಿ ನೀಡಿ ಅಭಿನಂದಿಸಿದ ಸಿಎಂ