Webdunia - Bharat's app for daily news and videos

Install App

ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಸಿಬ್ಬಂದಿ

Webdunia
ಶುಕ್ರವಾರ, 27 ಜನವರಿ 2023 (17:03 IST)
ಬಿಎಂಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಾರೆ. ಬಿಎಂಟಿಸಿ ಸಿಬ್ಬಂದಿ ರಂಗನಾಥ್ ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ಆತ್ಮ ಹತ್ಯೆಗೆ ಯತ್ನಿಸಿದ್ದು,ಆರ್ ಆರ್ ನಗರ ಬಿಎಂಟಿಸಿ ಘಟಕ ೨೧ ರಲ್ಲಿ ನಿರ್ವಾಹಕನಾಗಿ ರಂಗನಾಥ್  ಕಾರ್ಯನಿರ್ವಹಿಸುತ್ತಿದ್ದರು.ಕಳೆದ ಹಲವು ತಿಂಗಳಿಂದ ಮೇಲಾಧಿಕಾರಿಗಳಿಂದ ಕಿರುಕುಳಕ್ಕೊಳಗಾಗಿದ್ದು ಡ್ಯೂಟಿ ಕೊಡದೆ ಮೇಲಾಧಿಕಾರಿಗಳು  ವಾಪಾಸ್ ಕಳುಹಿಸುತ್ತಿದ್ದಾರೆ.ಹೀಗಾಗಿ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಸದ್ಯ ಆಸ್ಪತ್ರೆಯಲ್ಲಿ ರಂಗನಾಥ್  ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ
Show comments