Webdunia - Bharat's app for daily news and videos

Install App

ಬಸ್ ಆರಂಭವಾದರೂ ಪ್ರಯಾಣಿಕರ ಪರದಾಟ ತಪ್ಪಿಲ್ಲ

Webdunia
ಸೋಮವಾರ, 21 ಜೂನ್ 2021 (09:06 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭವಾದ ಖುಷಿ ಒಂದೆಡೆಯಾದರೆ, ಪ್ರಯಾಣಿಕರಿಗೆ ಪರದಾಟ ಮಾತ್ರ ತಪ್ಪಿಲ್ಲ.


ಬಿಎಂಟಿಸಿ ಬಸ್ ಆರಂಭವಾದ ಮೊದಲ ದಿನವೇ ಪ್ರಯಾಣಿಕರ ನೂಕು ನುಗ್ಗಲು ಕಂಡುಬಂದಿದೆ. ಈ ನಡುವೆ ಸರ್ಕಾರದ ಆದೇಶದಂತೆ ಬಸ್ ಗಳಲ್ಲಿ ಕೇವಲ ಶೇ.50 ಪ್ರಯಾಣಿಕರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶವಿದೆ. ಹೀಗಾಗಿ ಪ್ರಯಾಣಿಕರು ಬಸ್ ಗಾಗಿ ಕಾಯುವಂತಾಗಿದೆ.

ಸಾಕಷ್ಟು ಬಸ್ ಗಳಿಲ್ಲದ ಕಾರಣ ಪ್ರಯಾಣಿಕರು ಬಸ್ ಸಿಗದೇ ಪರದಾಡುವಂತಾಗಿದೆ. ಇನ್ನು ಬಸ್ ಸಂಖ್ಯೆಗಳೂ ಕಡಿಮೆಯಿರುವುದರಿಂದ ಪ್ರಯಾಣಿಕರು ಕೆಎಸ್ ಆರ್ ಟಿಸಿ,  ಬಿಎಂಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬಸ್ ಆರಂಭವಾದರೂ ಪ್ರಯಾಣಿಕರ ಬವಣೆ ತಪ್ಪಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments