ಬಸ್ ಆರಂಭವಾದರೂ ಪ್ರಯಾಣಿಕರ ಪರದಾಟ ತಪ್ಪಿಲ್ಲ

Webdunia
ಸೋಮವಾರ, 21 ಜೂನ್ 2021 (09:06 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭವಾದ ಖುಷಿ ಒಂದೆಡೆಯಾದರೆ, ಪ್ರಯಾಣಿಕರಿಗೆ ಪರದಾಟ ಮಾತ್ರ ತಪ್ಪಿಲ್ಲ.


ಬಿಎಂಟಿಸಿ ಬಸ್ ಆರಂಭವಾದ ಮೊದಲ ದಿನವೇ ಪ್ರಯಾಣಿಕರ ನೂಕು ನುಗ್ಗಲು ಕಂಡುಬಂದಿದೆ. ಈ ನಡುವೆ ಸರ್ಕಾರದ ಆದೇಶದಂತೆ ಬಸ್ ಗಳಲ್ಲಿ ಕೇವಲ ಶೇ.50 ಪ್ರಯಾಣಿಕರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶವಿದೆ. ಹೀಗಾಗಿ ಪ್ರಯಾಣಿಕರು ಬಸ್ ಗಾಗಿ ಕಾಯುವಂತಾಗಿದೆ.

ಸಾಕಷ್ಟು ಬಸ್ ಗಳಿಲ್ಲದ ಕಾರಣ ಪ್ರಯಾಣಿಕರು ಬಸ್ ಸಿಗದೇ ಪರದಾಡುವಂತಾಗಿದೆ. ಇನ್ನು ಬಸ್ ಸಂಖ್ಯೆಗಳೂ ಕಡಿಮೆಯಿರುವುದರಿಂದ ಪ್ರಯಾಣಿಕರು ಕೆಎಸ್ ಆರ್ ಟಿಸಿ,  ಬಿಎಂಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬಸ್ ಆರಂಭವಾದರೂ ಪ್ರಯಾಣಿಕರ ಬವಣೆ ತಪ್ಪಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಶಾಲಾ ಬಾಲಕಿಯರಿಗೆ ಮುಟ್ಟಿನ ಕಪ್‌, ಶಿಕ್ಷಕರಿಗೆ, ತಾಯಂದಿರಿಗೆ ತರಬೇತಿಗೆ ಸರ್ಕಾರ ನಿರ್ಧಾರ

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಕ್ಕೆ ರಾಜ್ಯಪಾಲರು ನಿರಾಕರಣೆ ಮಾಡಲು ಇದೇ ಕಾರಣ

ಮುಂದಿನ ಸುದ್ದಿ
Show comments