ಬಸ್ ಆರಂಭವಾದರೂ ಪ್ರಯಾಣಿಕರ ಪರದಾಟ ತಪ್ಪಿಲ್ಲ

Webdunia
ಸೋಮವಾರ, 21 ಜೂನ್ 2021 (09:06 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಆರಂಭವಾದ ಖುಷಿ ಒಂದೆಡೆಯಾದರೆ, ಪ್ರಯಾಣಿಕರಿಗೆ ಪರದಾಟ ಮಾತ್ರ ತಪ್ಪಿಲ್ಲ.


ಬಿಎಂಟಿಸಿ ಬಸ್ ಆರಂಭವಾದ ಮೊದಲ ದಿನವೇ ಪ್ರಯಾಣಿಕರ ನೂಕು ನುಗ್ಗಲು ಕಂಡುಬಂದಿದೆ. ಈ ನಡುವೆ ಸರ್ಕಾರದ ಆದೇಶದಂತೆ ಬಸ್ ಗಳಲ್ಲಿ ಕೇವಲ ಶೇ.50 ಪ್ರಯಾಣಿಕರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶವಿದೆ. ಹೀಗಾಗಿ ಪ್ರಯಾಣಿಕರು ಬಸ್ ಗಾಗಿ ಕಾಯುವಂತಾಗಿದೆ.

ಸಾಕಷ್ಟು ಬಸ್ ಗಳಿಲ್ಲದ ಕಾರಣ ಪ್ರಯಾಣಿಕರು ಬಸ್ ಸಿಗದೇ ಪರದಾಡುವಂತಾಗಿದೆ. ಇನ್ನು ಬಸ್ ಸಂಖ್ಯೆಗಳೂ ಕಡಿಮೆಯಿರುವುದರಿಂದ ಪ್ರಯಾಣಿಕರು ಕೆಎಸ್ ಆರ್ ಟಿಸಿ,  ಬಿಎಂಟಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬಸ್ ಆರಂಭವಾದರೂ ಪ್ರಯಾಣಿಕರ ಬವಣೆ ತಪ್ಪಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments