Webdunia - Bharat's app for daily news and videos

Install App

ಪ್ರಯಾಣಿಕೆರಿಗೆ ಸಿಹಿ ಸುದ್ದಿ! ಸದ್ಯಕ್ಕೆ ಏರಿಕೆಯಾಗಲ್ಲ ಬಿಎಂಟಿಸಿ ಟಿಕೆಟ್ ದರ

Webdunia
ಬುಧವಾರ, 9 ಜೂನ್ 2021 (08:48 IST)
ಬೆಂಗಳೂರು: ಲಾಕ್ ಡೌನ್ ಮುಕ್ತಾಯದ ಬಳಿಕ ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತದೆಂಬ ಸುದ್ದಿಯನ್ನು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಳ್ಳಿ ಹಾಕಿದ್ದಾರೆ.


ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ಸಂಸ್ಥೆ ಬಸ್ ಟಿಕೆಟ್ ದರ ಶೇ.18 ರಿಂದ 20 ರವರೆಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸದ್ಯಕ್ಕೆ ಈ ಪ್ರಸ್ತಾವನೆ ಪರಿಗಣಿಸದೇ ಇರಲು ಸರ್ಕಾರ ತೀರ್ಮಾನಿಸಿದೆ.

ಸಾರಿಗೆ ಬಸ್ ಗಳಲ್ಲಿ ಸಾಮಾನ್ಯ, ಬಡ ವರ್ಗದ ಜನರೇ ಸಂಚರಿಸುತ್ತಾರೆ. ಸದ್ಯಕ್ಕೆ ಕೊರೋನಾ, ಲಾಕ್ ಡೌನ್ ನಿಂದಾಗಿ ಎಲ್ಲರೂ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಬಸ್ ದರ ಏರಿಕೆ ಮಾಡಿ ಸಾಮಾನ್ಯರಿಗೆ ಕಷ್ಟ ಕೊಡಲ್ಲ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments