Webdunia - Bharat's app for daily news and videos

Install App

ಪ್ರಯಾಣಿಕೆರಿಗೆ ಸಿಹಿ ಸುದ್ದಿ! ಸದ್ಯಕ್ಕೆ ಏರಿಕೆಯಾಗಲ್ಲ ಬಿಎಂಟಿಸಿ ಟಿಕೆಟ್ ದರ

Webdunia
ಬುಧವಾರ, 9 ಜೂನ್ 2021 (08:48 IST)
ಬೆಂಗಳೂರು: ಲಾಕ್ ಡೌನ್ ಮುಕ್ತಾಯದ ಬಳಿಕ ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುತ್ತದೆಂಬ ಸುದ್ದಿಯನ್ನು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಳ್ಳಿ ಹಾಕಿದ್ದಾರೆ.


ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ಸಂಸ್ಥೆ ಬಸ್ ಟಿಕೆಟ್ ದರ ಶೇ.18 ರಿಂದ 20 ರವರೆಗೆ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸದ್ಯಕ್ಕೆ ಈ ಪ್ರಸ್ತಾವನೆ ಪರಿಗಣಿಸದೇ ಇರಲು ಸರ್ಕಾರ ತೀರ್ಮಾನಿಸಿದೆ.

ಸಾರಿಗೆ ಬಸ್ ಗಳಲ್ಲಿ ಸಾಮಾನ್ಯ, ಬಡ ವರ್ಗದ ಜನರೇ ಸಂಚರಿಸುತ್ತಾರೆ. ಸದ್ಯಕ್ಕೆ ಕೊರೋನಾ, ಲಾಕ್ ಡೌನ್ ನಿಂದಾಗಿ ಎಲ್ಲರೂ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಬಸ್ ದರ ಏರಿಕೆ ಮಾಡಿ ಸಾಮಾನ್ಯರಿಗೆ ಕಷ್ಟ ಕೊಡಲ್ಲ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments