Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ಬಿಎಂಟಿಸಿ ಸಾರಿಗೆ ನೌಕರರು

Webdunia
ಮಂಗಳವಾರ, 9 ಫೆಬ್ರವರಿ 2021 (11:39 IST)
ಬೆಂಗಳೂರು : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ನಾಳೆ ಬಿಎಂಟಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಮರ  ಸಾರಿದ್ದಾರೆ.

ಸಾರಿಗೆ ನೌಕರರಿಗೆ ಅರ್ಧ ಸಂಬಳ ನೀಡದ್ದಾರೆ. ಅಲ್ಲದೇ  ಮುಷ್ಕರದ ಬಳಿಕ ನೌಕರಿರಿಗೆ ಕಿರುಕುಳ ನೀಡಿದ್ದು, ಕೆಲಸ ಕೊಡದೇ ಮನೆಗೆ ಕಳುಹಿಸಲಾಗುತ್ತು. ಈ ಹಿನ್ನಲೆಯಲ್ಲಿ  ನಾಳೆ ಬಿಎಂಟಿಸಿ ಕಚೇರಿ ಸಾರಿಗೆ ನೌಕರರು  ಎದುರು ಪ್ರತಿಭಟನೆ ನಡೆಸಲಿದ್ದಾರೆ. ಬೇಡಿಕೆ ಈಡೇರಿಸುವ ಭರವಸೆ ಕೊಟ್ರೂ ಮತ್ತೆ ಅದೇ ಕ್ಯಾತೆ ತೆಗೆದ ಕಾರಣ ಸಾರಿಗೆ ನೌಕರರ ಈ ನಿರ್ಧಾರಕ್ಕೆ ಬಂದಿದ್ದಾರೆ.  ಆದರೆ ನಾಳೆ ಕೆಎಸ್ ಆರ್ ಟಿಸಿ , ಬಿಎಂಟಿಸಿ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಅವರು ತಿಳಿಸಿದ್ದಾರೆ .

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments