ಸರ್ಕಾರದ ವಿರುದ್ಧ ಮತ್ತೆ ಸಮರ ಸಾರಿದ ಬಿಎಂಟಿಸಿ ಸಾರಿಗೆ ನೌಕರರು

Webdunia
ಮಂಗಳವಾರ, 9 ಫೆಬ್ರವರಿ 2021 (11:39 IST)
ಬೆಂಗಳೂರು : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ನಾಳೆ ಬಿಎಂಟಿಸಿ ಸಾರಿಗೆ ನೌಕರರು ಮತ್ತೆ ಸರ್ಕಾರದ ವಿರುದ್ಧ ಸಮರ  ಸಾರಿದ್ದಾರೆ.

ಸಾರಿಗೆ ನೌಕರರಿಗೆ ಅರ್ಧ ಸಂಬಳ ನೀಡದ್ದಾರೆ. ಅಲ್ಲದೇ  ಮುಷ್ಕರದ ಬಳಿಕ ನೌಕರಿರಿಗೆ ಕಿರುಕುಳ ನೀಡಿದ್ದು, ಕೆಲಸ ಕೊಡದೇ ಮನೆಗೆ ಕಳುಹಿಸಲಾಗುತ್ತು. ಈ ಹಿನ್ನಲೆಯಲ್ಲಿ  ನಾಳೆ ಬಿಎಂಟಿಸಿ ಕಚೇರಿ ಸಾರಿಗೆ ನೌಕರರು  ಎದುರು ಪ್ರತಿಭಟನೆ ನಡೆಸಲಿದ್ದಾರೆ. ಬೇಡಿಕೆ ಈಡೇರಿಸುವ ಭರವಸೆ ಕೊಟ್ರೂ ಮತ್ತೆ ಅದೇ ಕ್ಯಾತೆ ತೆಗೆದ ಕಾರಣ ಸಾರಿಗೆ ನೌಕರರ ಈ ನಿರ್ಧಾರಕ್ಕೆ ಬಂದಿದ್ದಾರೆ.  ಆದರೆ ನಾಳೆ ಕೆಎಸ್ ಆರ್ ಟಿಸಿ , ಬಿಎಂಟಿಸಿ ಬಸ್ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಅವರು ತಿಳಿಸಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments