ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ !

Webdunia
ಬುಧವಾರ, 24 ಮೇ 2023 (12:02 IST)
ಕಾರವಾರ : ಅರಬ್ಬೀ ಸಮುದ್ರದಲ್ಲಿ ಅಬ್ಬರದ ಗಾಳಿ ಹಾಗೂ ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು 12 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ  ತಾಲೂಕಿನಲ್ಲಿ ನಡೆದಿದೆ.
 
ಮಂಗಳವಾರ ಅಂಕೋಲದ ಬೆಳ್ಳಂಬಾರಿನ ಕಡಲ ತೀರದಿಂದ ಅರಬ್ಬೀ ಸಮುದ್ರಕ್ಕೆ ಚಂದ್ರಾವತಿ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಸುಭಾಷ್ ಖಾರ್ವಿ ಎಂಬವರಿಗೆ ಸೇರಿದ ಪರ್ಶಿಯನ್ ಬೋಟ್ ಇದಾಗಿತ್ತು. ಹವಾಮಾನ ವೈಪರಿತ್ಯದಿಂದಾಗಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಹಾಗೂ ದೊಡ್ಡ ಅಲೆಗೆ ಬೋಟ್ನ ತಳಭಾಗದ ಫೈಬರ್ ಕಿತ್ತು ಹೋಗಿದ್ದು ಬಳಿಕ ಬೋಟ್ನ ಒಳಭಾಗಕ್ಕೆ ನೀರು ನುಗ್ಗಿ ಮುಳುಗಲು ಪ್ರಾರಂಭಿಸಿತು.

ತಕ್ಷಣ ಹತ್ತಿರದಲ್ಲಿದ್ದ ಇನ್ನೊಂದು ಬೋಟ್ನಲ್ಲಿದ್ದವರು ಮುಳುಗುತ್ತಿದ್ದ ಬೋಟ್ನಿಂದ 12 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಬೋಟ್ ಮುಳುಗಡೆಯಿಂದಾಗಿ ಅಂದಾಜು 1.50 ಕೋಟಿ ರೂ. ಹಾನಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments