Webdunia - Bharat's app for daily news and videos

Install App

ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ !

Webdunia
ಬುಧವಾರ, 24 ಮೇ 2023 (12:02 IST)
ಕಾರವಾರ : ಅರಬ್ಬೀ ಸಮುದ್ರದಲ್ಲಿ ಅಬ್ಬರದ ಗಾಳಿ ಹಾಗೂ ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು 12 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ  ತಾಲೂಕಿನಲ್ಲಿ ನಡೆದಿದೆ.
 
ಮಂಗಳವಾರ ಅಂಕೋಲದ ಬೆಳ್ಳಂಬಾರಿನ ಕಡಲ ತೀರದಿಂದ ಅರಬ್ಬೀ ಸಮುದ್ರಕ್ಕೆ ಚಂದ್ರಾವತಿ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಸುಭಾಷ್ ಖಾರ್ವಿ ಎಂಬವರಿಗೆ ಸೇರಿದ ಪರ್ಶಿಯನ್ ಬೋಟ್ ಇದಾಗಿತ್ತು. ಹವಾಮಾನ ವೈಪರಿತ್ಯದಿಂದಾಗಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಹಾಗೂ ದೊಡ್ಡ ಅಲೆಗೆ ಬೋಟ್ನ ತಳಭಾಗದ ಫೈಬರ್ ಕಿತ್ತು ಹೋಗಿದ್ದು ಬಳಿಕ ಬೋಟ್ನ ಒಳಭಾಗಕ್ಕೆ ನೀರು ನುಗ್ಗಿ ಮುಳುಗಲು ಪ್ರಾರಂಭಿಸಿತು.

ತಕ್ಷಣ ಹತ್ತಿರದಲ್ಲಿದ್ದ ಇನ್ನೊಂದು ಬೋಟ್ನಲ್ಲಿದ್ದವರು ಮುಳುಗುತ್ತಿದ್ದ ಬೋಟ್ನಿಂದ 12 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಬೋಟ್ ಮುಳುಗಡೆಯಿಂದಾಗಿ ಅಂದಾಜು 1.50 ಕೋಟಿ ರೂ. ಹಾನಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments