Webdunia - Bharat's app for daily news and videos

Install App

ದೋಣಿ ದುರಂತ ಪ್ರಕರಣ: 2 ಶವಗಳಿಗೆ ಮುಂದುವರಿದ ಹುಡುಕಾಟ

Webdunia
ಬುಧವಾರ, 23 ಜನವರಿ 2019 (16:54 IST)
ಕಾರವಾರದ ಕೂರ್ಮಗಡ ಬಳಿ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವಿವರ ನೀಡಿದ್ದಾರೆ.

ದುರಂತಕ್ಕೆ ಈಡಾಗಿರುವ ಬೋಟ್ ನಲ್ಲಿ 35 ಜನರು ಇದ್ದರು. 19 ಜನರನ್ನು ರಕ್ಷಿಸಲಾಗಿದೆ. 16 ಜನರು ನೀರು ಪಾಲಾಗಿದ್ದರು. 14 ಶವಗಳು ಈಗಾಗಲೇ ದೊರಕಿವೆ. 2 ಶವಗಳಿಗಾಗಿ ಹುಡುಕಾಟ ನಡೆದಿದೆ. ಹೀಗಂತ ಉತ್ತರ ಕನ್ನಡ  ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ಮುಂದುವರಿಯಲಿದೆ ಎಂದ ಅವರು, ನೀರು ಪಾಲಾದವರು 13 ಜನರು ಒಂದೇ ಕುಟುಂಬದವರು. ಸಂದೀಪ ಮತ್ತು ಕೀರ್ತಿ ಇಬ್ಬರ ಶವ ಪತ್ತೆಯಾಗಬೇಕು ಎಂದರು.

ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಯಾನಂದ ರಾಮ ಜಾಧವ್, ರಘುನಾಥ್ ಯಶವಂತ ಚೋಪಡೆಕರ್  ಬಂಧಿತರಾಗಿದ್ದಾರೆ. ಚಿತ್ತಾಕುಲ ಪೊಲೀಸ್ ರ ವಶದಲ್ಲಿ ಬಂಧಿತರಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments