Webdunia - Bharat's app for daily news and videos

Install App

ಶಾಲೆಗೆ ಮಗುವನ್ನು ದಾಖಲಿಸಲು ಬಂದ ಮಹಿಳೆಯಿಂದಲೇ ಬಾಡಿ ಮಸಾಜ್​- ಆಯುಕ್ತ ಆದೇಶ

Webdunia
ಬುಧವಾರ, 22 ಸೆಪ್ಟಂಬರ್ 2021 (21:19 IST)
ಬೆಂಗಳೂರು: ಶಾಲೆಗೆ ಮಕ್ಕಳನ್ನು ದಾಖಲಿಸಲು ಬಂದ ಪೋಷಕರ ಜೊತೆಯಲ್ಲಿ ಮುಖ್ಯ ಶಿಕ್ಷಕ ಅನುಚಿತವಾಗಿ ವರ್ತಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. 
 
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೋದಂಡರಾಮಪುರದ ಮುಖ್ಯ ಶಿಕ್ಷಕ ಲೋಕೇಶಪ್ಪ ಶಾಲೆಯಲ್ಲಿ ಬಾಡಿ ಮಸಾಜ್ ಮಾಡಿಸಿಕೊಂಡಿರುವ ಘಟನೆ ಇದಾಗಿದೆ. 
 
ಶಾಲೆಗೆ ಮಗುವನ್ನು ದಾಖಲಿಸಲು ಬಂದ ಪೋಷಕ ಮಹಿಳೆಯರಿಂದ ಒತ್ತಾಯ ಪೂರ್ವಕವಾಗಿ ಈ ಕೃತ್ಯ ನಡೆಸುತ್ತಾನೆ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕ್ರಮಕ್ಕೆ ಮುಂದಾಗಿರುವ ಬಿಬಿಎಂಪಿ ವಿಶೇಷ ಆಯುಕ್ತ ಅಮಾನತು ಗೊಲಿಸಿ ಆದೇಶ ಹೊರಡಿಸಲಾಗಿದೆ.
 
ಪ್ರಕರಣದ ಪೂರ್ಣ ಪಾಠ: 
 
ಬಿಬಿಎಂಪಿಯ ಕೋದಂಡರಾಮಪುರ ಮುಖ್ಯ ಶಿಕ್ಷಕ ಲೋಕೇಶಪ್ಪ ಶಾಲೆಯ ಕಟ್ಟಡದಲ್ಲಿ ತಮ್ಮ ಅನುಚಿತ ವರ್ತನೆ ಮಗುವಿನ ದಾಖಲಾತಿಗೆ ಬಂದಿದ್ದ ಮಹಿಳೆಯಿಂದ ಬಾಡಿ ಮಸಾಜ್ ಮಾಡಿಸಿಕೊಂಡಿದ್ದಾರೆ. ಶಾಲೆಯ ಆವರಣದಲ್ಲಿಯೇ ಈ ರೀತಿ ಅಕ್ರಮ ಚಟುವಟಿಕೆ ನಡೆಸಿದರೆ ಈತನ ಕಾಮ ಚೇಷ್ಟೆಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗುತ್ತಿವೆ. 
 
 
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಬಿಬಿಎಂಪಿ ಮುಖ್ಯ ಶಿಕ್ಷಕನಿಗೆ ನೋಟಿಸ್ ಜಾರಿ ಮಾಡಿತ್ತು. ಈ ಸಂಭಂಧ ವಿಚಾರಣೆ ನೆಡೆಸಲಾಗಿ ಮುಖ್ಯ ಶಿಕ್ಷಕ ತಾನು ವಿದ್ಯಾರ್ಥಿಯೊಂದಿಗೆ ಬಂದಿದ್ದ ಮಹಿಳೆಯರಿಂದ ಬಾಡಿ ಮಸಾಜ್ ಮಾಡಿಸಿಕೊಂಡಿದ್ದನ್ನು ಖುದ್ದು ಒಪ್ಪಿಕೊಂಡಿದ್ದಾನೆ.
 
 ಸರ್ಕಾರಿ ಶಾಲೆಯ ಕಟ್ಟಡದಲ್ಲಿ ಅದರ ಕೆಲಸದಲ್ಲಿ ಈ ರೀತಿ ತನ್ನ ಕಾಮ ಪುರಾಣ ನಡೆಸುತ್ತಿರುವ ಮುಖ್ಯ ಶಿಕ್ಷಕನ ವಿರುದ್ಧ ಈಗ ಪಾಲಿಕೆ ಕ್ರಮ ಜರುಗಿಸಿದೆ. ಅಗತ್ಯವಿರುವ ಶಿಕ್ಷಕ ಕೂಡ ತಪ್ಪು ಒಪ್ಪಿಕೊಂಡ ಹಿನ್ನಲೆಯಲ್ಲಿ ತಕ್ಷಣ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಿ ಶಿಕ್ಷಣ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರ್ ಬಾಬು ಆದೇಶ ಹೊರಡಿಸಲಾಗಿದೆ.
ಶಾಲೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ