ಈಶ್ವರಪ್ಪ ಬಂಧಿಸುವವರೆಗೂ ಶವ ತೆಗೆಯಲ್ಲ: ಗುತ್ತಿಗೆದಾರ ಸಂತೋಷ್‌ ಸೋದರ ಪಟ್ಟು

Webdunia
ಬುಧವಾರ, 13 ಏಪ್ರಿಲ್ 2022 (14:17 IST)
ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪ ಅವರನ್ನು ಬಂಧಿಸುವವರೆಗೂ ನನ್ನ ತಮ್ಮನ ಶವ ತೆಗೆಯುವುದಿಲ್ಲ ಎಂದು ಗುತ್ತಿಗೆದಾರ ಸಂತೋಷ್‌ ಪಾಟೀ
ಲ್‌ ಅವರ ಸೋದರ ಪಟ್ಟು ಹಿಡಿದಿದ್ದಾರೆ.
ಶೇ.೪೦ರಷ್ಟು ಕಮಿಷನ್‌ ಗೆ ಪಟ್ಟು ಹಿಡಿದಿದ್ದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಶವ ಉಡುಪಿಯ ಲಾಡ್ಜ್‌ ನಲ್ಲಿ ಇನ್ನೂ ಇದೆ.
ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡು ಎರಡು ದಿನಗಳು ಕಳೆದಿದ್ದು, ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾ ಮಾಡಬೇಕು ಎಂದು ಅವರ ಸೋದರ ಪ್ರಶಾಂತ್‌ ಪಾಟೀಲ್‌ ಆಗ್ರಹಿಸಿದ್ದಾರೆ.
ನನ್ನ ತಮ್ಮನ ಬಿಲ್‌ ಕೊಡದೇ ಇಲಾಖೆಯವರು ಸತಾಯಿಸಿದ್ದಾರೆ. ಈಗ ನಾವು ಸರಕಾರದ ಸಹಕಾರ ಕೇಳುತ್ತಿದ್ದೇವೆ. ನನ್ನ ತಮ್ಮನ ಸಾವಿಗೆ ಕಾರಣರಾದ ಸಚಿವ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments