Webdunia - Bharat's app for daily news and videos

Install App

ಖಾಸಗಿ ಬಸ್ ಗೆ ಬೊಲೆರೋ ಡಿಕ್ಕಿ: ಸ್ಥಳದಲ್ಲೆ ಇಬ್ಬರ ಸಾವು

Webdunia
ಬುಧವಾರ, 6 ಡಿಸೆಂಬರ್ 2017 (16:23 IST)
ದಾವಣಗೆರೆ: ಖಾಸಗಿ ಬಸ್ ಗೆ ಬೊಲೆರೋ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಬಳಿ ನಡೆದಿದೆ.


ದರ್ಶನ್(24), ಹರೀಶ(25) ಸ್ಥಳದಲ್ಲೆ ಸಾವನ್ನಪ್ಪಿದ ದುರ್ದೈವಿಗಳು. ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನ ಚಾಲಕನ ಎರಡು ಕಾಲುಗಳು ಕಟ್ಟಾಗಿದೆ.ಪ್ರವೀಣ, ಪ್ರಹ್ಲಾದ್ ಹಾಗು ಮಹಾಂತ್ ರಾಜ್ ಅವರ ಸ್ಥಿತಿ ಗಂಭೀರವಾಗಿದೆ.


ಇವರು ಅಡಿಕೆ ಕೊಯ್ಯುವ ಕೂಲಿ ಕೆಲಸಕ್ಕೆ ಹೋಗುತ್ತಿರುವ ಕಾರ್ಮಿಕರಾಗಿದ್ದು, ಪಿಕಪ್ ಚಾಲಕ ಎದುರಿಗೆ ಬಂದ ಎತ್ತಿನ ಗಾಡಿಯನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ. ಗಂಭೀರ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments