Webdunia - Bharat's app for daily news and videos

Install App

ಬೆಂಗಳೂರಿನ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ

Krishnaveni K
ಶನಿವಾರ, 6 ಜನವರಿ 2024 (09:41 IST)
ಬೆಂಗಳೂರು: ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆಯೊಂದು ಬಂದಿದೆ.

ಕೆಲವು ದಿನಗಳ ಹಿಂದೆ ಶಾಲೆಗಳಿಗೆ ಬಾಂಬ್ ಹಾಕುವುದಾಗಿ ಅಜ್ಞಾತ ವ್ಯಕ್ತಿಯಿಂದ ಈಮೇಲ್ ಬಂದಿತ್ತು. ಇದರಿಂದ ಪೋಷಕರು ಆತಂಕಕ್ಕೀಡಾಗಿದ್ದರು. ಅದಾದ ಬಳಿಕ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬೆದರಿಕೆ ಬಂದಿತ್ತು. ಇದೀಗ ಅಂತಹದ್ದೇ ಮತ್ತೊಂದು ಬಾಂಬ್ ಬೆದರಿಕೆ ಬಂದಿದೆ.

ಮುಂಬೈನಲ್ಲಿರುವ ಕಚೇರಿಗೆ ಫೋನ್ ಮಾಡಿ ಬೆಂಗಳೂರು ಶಾಖಾ ಕಚೇರಿಗೆ ಬಾಂಬ್ ಇಡಲಾಗಿದೆ ಎಂದು ಅಜ್ಞಾತ ವ್ಯಕ್ತಿಗಳು ಎಚ್ಚರಿಕೆ ನೀಡಿದ್ದಾರೆ. ತಕ್ಷಣವೇ ಮುಂಬೈ ಕಚೇರಿ ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿತ್ತು. 

ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಂಬ್ ನಿಷ್ಕ್ರಿಯದಳದ ಸಹಾಯದೊಂದಿಗೆ ತೀವ್ರ ತಪಾಸಣೆ ನಡೆಸಿದ್ದಾರೆ. ಆದರೆ ಎಲ್ಲಿಯೂ ಸ್ಪೋಟಕವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿಲ್ಲ. ಇದೀಗ ವಿಧಾನಸೌಧ ಠಾಣಾ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments