Webdunia - Bharat's app for daily news and videos

Install App

ಬಾಂಬೇ ಬಜಾರ್‌ ಮಳಿಗೆಗೆ ಬೆಂಕಿ

geetha
ಸೋಮವಾರ, 26 ಫೆಬ್ರವರಿ 2024 (16:00 IST)
ಬೆಂಗಳೂರು-ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್ ಬಳಿ ಘಟನೆ ನಡೆದಿದೆ.ಬೆಂಕಿ ಕಂಡ ಸ್ಥಳೀಯರಿಂದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಒಂದು ಅಗ್ನಿಶಾಮಕ ವಾಹನ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಶೆಡ್ ನಲ್ಲಿ ಇಡಲಾಗಿದ್ದ ಬಟ್ಟೆಗಳಿಗೆ ಬೆಂಕಿ ಬಿದ್ದಿದ್ದು ಬಟ್ಟೆಗಳು ಬೆಂಕಿಗಾವುತಿಯಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಳಿಗೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತಾದರೂ, ಸಾಮಗ್ರಿಗಳನ್ನು ಕೊಂಡೊಯ್ದಿರಲಿಲ್ಲ.ರಸ್ತೆಯ ಬದಿಯಲ್ಲಿ ಒಣಗಿದ ಎಲೆಗಳನ್ನು ಒಟ್ಟುಗೂಡಿಸಿ ಬೆಂಕಿಯಿಟ್ಟಿದ್ದೇ  ಈ ಅನಾಹುತಕ್ಕೆ ಕಾರಣವೆನ್ನಲಾಗಿದೆ.  ಸಾರ್ವಜನಿಕರು ಮಳಿಗೆಗೆ ಬೆಂಕಿ ತಗಲುತ್ತಿದ್ದಂತೆಯೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments