Webdunia - Bharat's app for daily news and videos

Install App

ಬಾಂಬರ್ ಆದಿತ್ಯ ರಾವ್ ಯಾವ ಟೆಕ್ನಾಲಜಿಯಿಂದ ಬಾಂಬ್ ತಯಾರಿಸಿದ್ದ ಗೊತ್ತಾ?

Webdunia
ಗುರುವಾರ, 23 ಜನವರಿ 2020 (12:50 IST)
ಮಂಗಳೂರಿನಲ್ಲಿ ಬಾಂಬ್ ಇಟ್ಟಿದ್ದ ಕೇಸ್ ನ ಆರೋಪಿ ಬಾಂಬರ್ ಆದಿತ್ಯ ರಾವ್ ಬಗ್ಗೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ.

ಆದಿತ್ಯರಾವ್ ವಿರುದ್ಧ ಮೂರು ಹುಸಿಬಾಂಬ್ ಕರೆ ಮಾಡಿರೋ ಕೇಸ್ ದಾಖಲಾಗಿವೆ. ಜೈಲಿನಲ್ಲಿ ವಿಮುಖನಾಗಿ ಮತ್ತಷ್ಟು ಕೃತ್ಯ ನಡೆಸಲು ಪ್ಲಾನ್ ನಡೆಸಿದ್ದನಂತೆ.

ತಂತ್ರಜ್ಞಾನದ ಬಗ್ಗೆ ಅತೀವ ಜ್ಞಾನ ಹೊಂದಿದ್ದ ಆದಿತ್ಯರಾವ್, ಯೂಟ್ಯೂಬ್ ಮೂಲಕ ಬಾಂಬ್ ತಯಾರಿಕೆ ಬಗ್ಗೆ ಮಾಹಿತಿ ಪಡೆಯುತ್ತಿದ್ದನು.

ಹಲವಾರು ತಿಂಗಳುಗಳ ಕಾಲ ಬಾಂಬ್ ತಯಾರಿ ಬಗ್ಗೆ ರಿಸರ್ಚ್ ಮಾಡಿದ್ದನು. ಕುಡ್ಲ ಹೊಟೇಲ್ ನಲ್ಲಿ ಡಿಸೆಂಬರ್ ನಲ್ಲಿ ಕೆಲಸಕ್ಕೆ ಸೇರಿದ್ದ ಆದಿತ್ಯರಾವ್ , ವಾರದ ರಜೆಗಳಲ್ಲಿ ಬಾಂಬ್ ತಯಾರಿಸುತ್ತಿದ್ದನು.

ಮಂಗಳೂರಿನ ಹೊಟೇಲ್ ಜಾಬ್ ಬಿಟ್ಟು ಕಾರ್ಕಳದಲ್ಲಿರುವ ಹೊಟೇಲ್ ನಲ್ಲಿ ಕೆಲಸಕ್ಕೆ ಸೇರಿದ್ದನು. ಕಾರ್ಕಳದಿಂದ ಬಜ್ಪೆ ಏರ್ ಪೋರ್ಟ್ ಗೆ ಬಂದಿಳಿದಿದ್ದನು. ಸಲೂನ್ ಗೂ ಕೂಡಾ ಹೋಗಿ ಬ್ಯಾಗ್ ಇಡಲು ಹೋಗಿದ್ದ. ಅಲ್ಲದೇ ಮೊದಲೇ ಏರ್ ಪೋರ್ಟ್ ಸುತ್ತಮುತ್ತಲಿನ ಸ್ಥಳದ ಬಗ್ಗೆ ಮಾಹಿತಿ ಪಡೆದಿದ್ದನು.

ಆದಿತ್ಯರಾವ್ ವಿರುದ್ಧ ಎರಡು ಗಂಭೀರ ಪ್ರಕರಣಗಳು ದಾಖಲಾಗಿವೆ. ಕೋರ್ಟ್ ಮುಂದೆ ಆರೋಪಿಯನ್ನು ಹಾಜರುಪಡಿಸಲಾಗುವುದು ಅಂತ ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಮುಂದಿನ ಸುದ್ದಿ
Show comments