Webdunia - Bharat's app for daily news and videos

Install App

ಬಾಂಬರ್ ಆದಿತ್ಯ ರಾವ್ ಲಾಕರ್ ನಲ್ಲಿ ಸಿಕ್ಕ ಪುಡಿ ಏನೆಂಬುದು ಪ್ರಾಥಮಿಕ ವರದಿಯಲ್ಲಿ ಬಯಲು

Webdunia
ಸೋಮವಾರ, 27 ಜನವರಿ 2020 (11:16 IST)
ಮಂಗಳೂರು : ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಆದಿತ್ಯ ರಾವ್ ಲಾಕರ್ ನಲ್ಲಿ ಸಿಕ್ಕ ಪುಡಿ ಏನೆಂಬುದು ಇದೀಗ ತಿಳಿದುಬಂದಿದೆ.

ಎಫ್ ಎಸ್ ಎಲ್ ಪ್ರಾಥಮಿಕ ವರದಿಯಲ್ಲಿ ಬಾಂಬರ್ ಆದಿತ್ಯ ರಾವ್ ಲಾಕರ್ ನಲ್ಲಿ ಸಿಕ್ಕ ಪುಡಿ ಸೈನೈಡ್ ಎಂಬ ಮಾಹಿತಿ ಬಯಲಾಗಿದೆ. ಹೀಗಾಗಿ ಸೈನೈಡ್ ಬಗ್ಗೆ ಮಂಗಳೂರು ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ.

ಸೈನೈಡ್ ಎಲ್ಲಿಂದ ತರಿಸಿದ್ದ ಎಂಬುದರ ಬಗ್ಗೆ ತೀವ್ರ ತನಿಖೆ ನಡೆಸುತ್ತಿರುವ ಪೊಲೀಸರು  ಬಾಂಬರ್ ಆದಿತ್ಯರಾವ್ ವಿಚಾರಣೆಗೊಳಪಡಿಸುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments