ದಾಳಿಗೆ ಬಾಂಬರ್ ಶಾರೀಕ್ ಸ್ಕೆಚ್

Webdunia
ಬುಧವಾರ, 23 ನವೆಂಬರ್ 2022 (10:53 IST)
ಬೆಂಗಳೂರು : ಉಗ್ರ ಕೃತ್ಯಕ್ಕೆ ಹಿಂದೂ ಮುಖವಾಡ ಅಂಟಿಸಿ ʼಹಿಂದೂ ಟೆರರಿಸಂʼ ಮಾಡಲು ಉಗ್ರರು ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಿಂದ ಬೆಳಕಿಗೆ ಬಂದಿದೆ.
 
ಹೌದು. ಈ ಹಿಂದೆ ಮುಂಬೈ ದಾಳಿ ಪ್ರಕರಣದ ನಡೆದಾಗಲೂ ಕಸಬ್ ಹಿಂದೂ ವ್ಯಕ್ತಿಯಂತೆ ಪೋಸ್ ನೀಡಿದ್ದ. ಈಗ ಮಂಗಳೂರು ಸ್ಫೋಟ ಪ್ರಕರಣದಲ್ಲೂ ಶಾರೀಕ್ ಹಿಂದೂ ವ್ಯಕ್ತಿ ವೇಷ ಧರಿಸಿ ಕೃತ್ಯ ನಡೆಸಲು ಸಂಚು ರೂಪಿಸಿರುವುದು ಗೊತ್ತಾಗಿದೆ.

ಕುಕ್ಕರ್ ಬಾಂಬ್ ಸ್ಫೋಟಿಸಿ ಹಿಂದೂ ಭಯೋತ್ಪಾದನೆ ಅಂತಾ ಸುಳ್ಳು ಸುದ್ದಿ ಹಬ್ಬಿಸುವಂತೆ ಮಾಡಲು ಶಾರೀಕ್ ಸ್ಕೆಚ್ ಹಾಕಿದ್ದ. ಈ ಮೂಲಕ ಕರಾವಳಿಯಲ್ಲಿ ರಕ್ತದೋಕುಳಿ ನಡೆಸಿ “ಕೇಸರಿ ಭಯೋತ್ಪಾದನೆ” ಅಂತಾ ಸುಳ್ಳು ಸುದ್ದಿ ಹಬ್ಬಿಸುವಂತೆ ಮಾಡಲು ಶಾರೀಕ್ ಪ್ಲ್ಯಾನ್ ಮಾಡಿದ್ದ.

ಆದರೆ ಕುಕ್ಕರ್ ಬಾಂಬ್ ರಿಕ್ಷಾದಲ್ಲೇ ಸ್ಫೋಟಗೊಳ್ಳುವ ಮೂಲಕ ಉಗ್ರನ ಈ ಮಾಸ್ಟರ್ ಪ್ಲ್ಯಾನ್ ವಿಫಲವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments