Select Your Language

Notifications

webdunia
webdunia
webdunia
webdunia

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣ; ತನಿಖಾ ವರದಿ ಕೇಂದ್ರಕ್ಕೆ ಸಲ್ಲಿಸಲಿರುವ ರಾಜ್ಯ ಸರ್ಕಾರ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣ; ತನಿಖಾ ವರದಿ ಕೇಂದ್ರಕ್ಕೆ ಸಲ್ಲಿಸಲಿರುವ ರಾಜ್ಯ ಸರ್ಕಾರ
ಮಂಗಳೂರು , ಶುಕ್ರವಾರ, 24 ಜನವರಿ 2020 (10:47 IST)
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ವಿಚಾರಣೆ ನಡೆಸಿದ ಪೊಲೀಸ್ ತನಿಖಾ ವರದಿಯನ್ನು ರಾಜ್ಯ ಸರ್ಕಾರ  ಇಂದು ಕೇಂದ್ರಕ್ಕೆ ಸಲ್ಲಿಸಲಿದೆ.


ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ   ಆರೋಪಿ ಆದಿತ್ಯ ರಾವ್ ಅವರನ್ನು ಸುದೀರ್ಘ ವಿಚಾರಣೆ ನಡೆಸಿದ ಪೊಲೀಸರು ತನಿಖಾ ವರದಿ ಸಿದ್ದಪಡಿಸಿದ್ದಾರೆ. ಈ ವರದಿಯನ್ನು ರಾಜ್ಯ ಸರ್ಕಾರ  ಇಂದು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಲಿದೆ.

ಹಾಗೇ ಆರೋಪಿ ಆದಿತ್ಯರಾವ್ ವಿಚಾರಣೆ ಮುಂದುವರಿಯಲಿದ್ದು, ಇಂದು ಪೊಲೀಸರು ಬಾಂಬ್ ಪತ್ತೆಯಾದ ಸ್ಥಳ ಹಾಗೂ ಆರೋಪಿ ಕೆಲಸ ಮಾಡುತ್ತಿದ್ದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಣರಾಜ್ಯೋತ್ಸವದ ಹಿನ್ನಲೆ ; ಬೆಂಗಳೂರಿನ ಮಾಣಿಕ್ಯ ಷಾ ಪರೇಡ್ ಮೈದಾನದಲ್ಲಿ ಬಿಗಿಭದ್ರತೆ