Daily Horoscope

ಬೊಮ್ಮಾಯಿ ಅಧಿಕಾರವಿಲ್ಲದ ಮುಖ್ಯಮಂತ್ರಿ : ಇಬ್ರಾಹಿಂ

Webdunia
ಬುಧವಾರ, 28 ಡಿಸೆಂಬರ್ 2022 (12:22 IST)
ರಾಯಚೂರು : ಇಡೀ ದೇಶದಲ್ಲಿ ಬಸವರಾಜ ಬೊಮ್ಮಾಯಿ ಅಧಿಕಾರವಿಲ್ಲದ ಮುಖ್ಯಮಂತ್ರಿ, ಕೇಶವಕೃಪದ ಅಣತೆಯಂತೆ ಅಧಿಕಾರ ಚಲಾವಣೆ ನಡೆಯುತ್ತಿದೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಗೆ ಯಾರೂ ಹೈಕಮಾಂಡ್ ಇಲ್ಲ, ಜನರೇ ನಮಗೆ ಹೈಕಮಾಂಡ್ ಎಂದರು. ತೆಲಂಗಾಣದಲ್ಲಿ ಚಂದ್ರಶೇಖರ್ ನಾಲ್ಕು ವರ್ಷದಲ್ಲಿ ನೀರಾವರಿ ಮುಗಿಸಿದ್ರು.

26 ಜನ ಎಂಪಿಗಳು ಕೂಳಿಗೆ ಭಾರವಾಗಿದ್ದಾರೆ. ಮೋದಿ ಮತ್ತು ಅಮಿತ್ ಶಾ ವಿರುದ್ಧ ಮಾತನಾಡುವ ನೈತಿಕತೆ ನಮ್ಮ ಎಂಪಿಗಳಿಗೆ ಇಲ್ಲ ಅಂತ ಲೇವಡಿ ಮಾಡಿದರು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments