Webdunia - Bharat's app for daily news and videos

Install App

ಗ್ರಾಮೋದ್ಯೋಗ ವಸ್ತು ಪ್ರದರ್ಶನ ಉದ್ಘಾಟಿಸಿದ ಬೊಮ್ಮಾಯಿ

Webdunia
ಶುಕ್ರವಾರ, 27 ಜನವರಿ 2023 (11:32 IST)
ಬೆಂಗಳೂರು : ಖಾದಿಗೆ ಉತ್ತಮ ಭವಿಷ್ಯವಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ. ಈ ಬಾರಿಯ ಬಜೆಟ್ನಲ್ಲಿ ದುಡಿಯುವ ವರ್ಗಕ್ಕೆ ಮಹತ್ವ ಕೊಡುತ್ತಿದ್ದೇವೆ.

ಖಾದಿ ಮತ್ತು ಗ್ರಾಮೋದ್ಯೋಗದಿಂದ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ. ಹೀಗಾಗಿ ಬಜೆಟ್ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗಕ್ಕೆ ವಿಶೇಷವಾದ ಒತ್ತು, ಹಣಕಾಸಿನ ನೆರವು ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನದ ಉದ್ಘಾಟಿಸಿದ ಅವರು, ಮಹಾತ್ಮ ಗಾಂಧೀಜಿಯವರು ಖಾದಿಗೆ ಬಹಳ ಮಹತ್ವ ಕೊಟ್ಟಿದ್ದರು. ಸ್ವರಾಜ್ಯದ ಪ್ರತೀಕಾರವಾಗಿ ವಿದೇಶಿ ವಸ್ತುಗಳನ್ನು ಬಹಿಷ್ಕಾರ ಮಾಡಲಾಗಿತ್ತು.

ಬೃಹತ್ ಪ್ರಮಾಣದ ಜನಸಂಖ್ಯೆಯಿಂದ ಉತ್ಪಾದನೆಯಾಗಿ ಎಲ್ಲರಿಗೂ ಉದ್ಯೋಗ ಸಿಗಬೇಕು ಎಂದು ಮಹಾತ್ಮ ಗಾಂಧಿಜೀಯವರು ಹೇಳಿದ್ದರು. ಇವತ್ತಿಗೂ ಕೃಷಿಯ ನಂತರ ಅತಿಹೆಚ್ಚು ಉದ್ಯೋಗ ನೀಡುತ್ತಿರುವುದು ಖಾದಿ ಗ್ರಾಮೋದ್ಯೋಗ ಕ್ಷೇತ್ರ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments