Webdunia - Bharat's app for daily news and videos

Install App

ಸಚಿವ ಆನಂದ್ ಸಿಂಗ್ ವಿರುದ್ದ ದೂರು ನೀಡಲು ಸಿದ್ದರಾದ ಬೊಮ್ಮಾಯಿ

Webdunia
ಶನಿವಾರ, 21 ಆಗಸ್ಟ್ 2021 (12:15 IST)
ಬೆಂಗಳೂರು:ರಾಜ್ಯದಲ್ಲಿ ಇನ್ನೂ ತಣ್ಣಗಾಗ್ತಿಲ್ಲ ಖಾತೆ ಕ್ಯಾತೆ.ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರಿಷ್ಠರ ಭೇಟಿಯಾಗುತ್ತಿದ್ದಾರೆ. ವರಿಷ್ಠರ ಭೇಟಿಗೆ ಸಮಯವನ್ನು ಕೇಳಿದ್ದು,ಮುಖ್ಯಮಂತ್ರಿ ಬೊಮ್ಮಾಯಿ ಆನಂದ್ ಸಿಂಗ್ ವಿರುದ್ದ ದೂರನ್ನು ನೀಡಲಿದ್ದಾರೆ.

ಈ ಭೇಟಿ ಸಂಧರ್ಭದಲ್ಲಿ ಲಸಿಕೆಗಳ ಬಗ್ಗೆ, ರಾಜ್ಯ ಯೋಜನೆಗಳ ಬಗ್ಗೆ ಚರ್ಚೆ ಆಗುತ್ತದೆ.ಪ್ರಧಾನಿ ಮೋದಿ,ಗೃಹ ಸಚಿವ ಅಮಿತ್ ಶಾ,ಕೇಂದ್ರ ಜಲಸಂಪನ್ಮೂಲ ಸಚಿವರು, ಕೇಂದ್ರ ಆರೋಗ್ಯ ಸಚಿವರು, ಪಕ್ಷದ ಅಧ್ಯಕ್ಷರಿಗೆ ಭೇಟಿ ನೀಡಲು ಸಮಯ ಕೇಳಿದ್ದಾರೆ.
ಆನಂದ್ ಸಿಂಗ್ ರವರು ಎಷ್ಟೇ ಸಂಧಾನ ಮಾಡಿದರೂ ಕೂಡ ಖಾತೆ ಬದಲಾವಣೆ ಬಗ್ಗೆ ಪಟ್ಟು ಹಿಡಿದುಕೊಂಡಿದ್ದಾರೆ. ಕೊಟ್ಟಿರುವ ಖಾತೆಯ ಇಲಾಖೆಯ ಜವಾಬ್ದಾರಿಯನ್ನು ಇನ್ನೂ ವಹಿಸಿಕೊಂಡಿಲ್ಲ.ಅಲ್ಲಿ ಕೆಲಸಗಳೂ ನಡೆಯುತ್ತಿಲ್ಲ ಅನ್ನೋ ಕಾರಣಕ್ಕೆ ಈಗಾಗಲೇ ಮುಖ್ಯಮಂತ್ರಿಗಳು ಅಸಮಾಧಾನಗೊಂಡಿದ್ದಾರೆ.ಈ ಎಲ್ಲಾ ವಿಚಾರಗಳನ್ನು ವರಿಷ್ಠರ ಗಮನಕ್ಕೆ ತರುವ ಸಾಧ್ಯತೆಗಳಿವೆ. ವರಿಷ್ಠರು ಏನು ಸಂದೇಶ ಕೊಡುತ್ತಾರೋ ಅದರ ಮೇಲೆ ಅನಂದ್ ಸಿಂಗ್ ರವರ ಭವಿಷ್ಯ ಕೂಡ ನಿರ್ಧಾರ ಆಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments