Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು

Webdunia
ಗುರುವಾರ, 24 ನವೆಂಬರ್ 2022 (10:17 IST)
ಹಾಸನ : ಸಿದ್ದರಾಮಯ್ಯ ಅವರ ಸರ್ಕಾರವಿದ್ದಾಗ ಆಗಿರುವ ಹಗರಣಗಳ ದಾಖಲೆ ಬಿಡುಗಡೆ ಮಾಡುತ್ತಿದ್ದು, ಸತ್ಯ ಏನೆಂಬುದು ತಿಳಿಯಲಿದೆ.
 
ಆಗ ಯಾರಿಗೆ ಅಂಟು ರೋಗ ಇದೆ ಎಂದು ಜನ ತೀರ್ಮಾನ ಮಾಡ್ತಾರೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಾಯಗೊಂಡನಹಳ್ಳಿ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸತ್ಯವನ್ನು ಎದುರಿಸುವ ಕೆಲಸವನ್ನು ಮಾಡಲಿ.

ಅದು ಬಿಟ್ಟು ನಮ್ಮ ಕಾಲದಲ್ಲಿ ಈ ರೀತಿ ಆಗಿಲ್ಲ, ನಮ್ಮ ಕಾಲದಲ್ಲಿ ಆಗಿದ್ರೆ, ಈ ರೀತಿ ಮಾತನಾಡುವುದು ಜವಾಬ್ದಾರಿ ಕೆಲಸ ಅಲ್ಲ. ನಾವೇನು ಹೇಳಿದ್ದೇವು ಅದಕ್ಕೆ ದಾಖಲೆಯನ್ನು ಕೊಡುತ್ತಿದ್ದೇವೆ. ಅವರು ಅದನ್ನು ಎದುರಿಸಲಿ ಅಷ್ಟೇ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments