Select Your Language

Notifications

webdunia
webdunia
webdunia
Saturday, 5 April 2025
webdunia

ಹೈಕಮಾಂಡ್ ನಾಯಕರ ಭೇಟಿಗೆ ಮುಂದಾದ ಬೊಮ್ಮಾಯಿ

ಚುನಾವಣೆ
ಬೆಂಗಳೂರು , ಮಂಗಳವಾರ, 29 ನವೆಂಬರ್ 2022 (14:43 IST)
ಬೆಂಗಳೂರು : ಸುಪ್ರೀಂ ಕೋರ್ಟ್ನಲ್ಲಿ ಗಡಿ ವಿವಾದ ಹಿನ್ನೆಲೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲು ಪ್ರಯತ್ನಿಸಲಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತು ಕೆಲವು ಪ್ರಮುಖ ಸಚಿವರನ್ನು ಭೇಟಿ ಮಾಡಲು ಸಿಎಂ ಭೇಟಿಗೆ ಪ್ರಯತ್ನಿಸಲಿದ್ದು, ಭೇಟಿಗೆ ಸಮಯ ಸಿಕ್ಕಲ್ಲಿ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ವಿಧಾನಸಭೆ ಚುನಾವಣೆಗೆ ಬಗ್ಗೆ ಚರ್ಚೆ ನಡೆಸಲಿದ್ದು ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಅವರು ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವದಾದ್ಯಂತ ಹೆಚ್ಚಾಯ್ತು ಫುಟ್‍ಬಾಲ್ ಫಿವರ್