Webdunia - Bharat's app for daily news and videos

Install App

ಕಾಂಗ್ರೆಸ್‍ಗೆ ಬೊಮ್ಮಾಯಿ ಟಾಂಗ್

Webdunia
ಶನಿವಾರ, 16 ಏಪ್ರಿಲ್ 2022 (10:01 IST)
ಗದಗ : ಕಾಂಗ್ರೆಸ್ನವರು ಸ್ವಚ್ಛ ಮನಸ್ಸುಗಳಂತೆ ಮಾತನಾಡುತ್ತಾರೆ. ಸ್ವಲ್ಪ ದಿನ ಕಾದರೆ ಸತ್ಯ ಎದುರಿಸುವ ಸಂದರ್ಭ ಕಾಂಗ್ರೆಸ್ಗೆ ಬರುತ್ತದೆ.

ಆ ಸತ್ಯ ಎದುರಿಸುವ ಶಕ್ತಿ ಕಾಂಗ್ರೆಸ್ನವರು ಪಡೆದುಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.

ನಗರದ ವಿವೇಕಾನಂದ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ, ಲೂಟಿ ನಡೆದಿದೆ. ಇದಕ್ಕೆ ಇತಿಹಾಸದಲ್ಲಿ ಸಾಕ್ಷಿ ಇದೆ.

ಕಾಂಗ್ರೆಸ್ ಸಾಮಾಜಿಕವಾಗಿ ಒಡೆದು ಆಳುವುದು ಹಾಗೂ ತುಷ್ಟೀಕರಣ ನೀತಿ ಪ್ರಾರಂಭಿಸಿತು. ಭ್ರಷ್ಟಾಚಾರ ಪರಂಪರೆಯನ್ನು ಪ್ರಾರಂಭಿಸಿದ್ದೇ ಕಾಂಗ್ರೆಸ್ ಎಂದು ಆರೋಪಿಸಿದರು.

ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ನಾಯಕರು ಇಂದು ಹತಾಶರಾಗಿ ನಮ್ಮ ಪಕ್ಷದ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಶುಭ್ರರು ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾನು ಗಮನಿಸಿದಂತೆ ರಾಜ್ಯದ ವಿರೋಧ ಪಕ್ಷದಲ್ಲಿ ಇಂದು ತೊಳಲಾಟ ಪ್ರಾರಂಭವಾಗಿದೆ.

ನಮ್ಮ ನಾಯಕ ಕೆಎಸ್ ಈಶ್ವರಪ್ಪ ಮೇಲೆ ಕಾಂಗ್ರೆಸ್ ವಿನಾಕಾರಣ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಈಶ್ವರಪ್ಪ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ತನಿಖೆ ನಿಷ್ಠುರವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಯುತ್ತದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments