Webdunia - Bharat's app for daily news and videos

Install App

ಮುಸಲ್ಮಾನರನ್ನು ಬಿಜೆಪಿಗೆ ಸ್ವಾಗತಿಸಿದ ಬೊಮ್ಮಾಯಿ

Webdunia
ಮಂಗಳವಾರ, 25 ಏಪ್ರಿಲ್ 2023 (08:10 IST)
ಹಾವೇರಿ : ನೂರಾರು ಮುಸಲ್ಮಾನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬಿಜೆಪಿಯನ್ನು ಸೇರ್ಪಡೆಯಾದರು.

ಶಿಗ್ಗಾವಿವಿಧಾನಸಭಾ ಕ್ಷೇತ್ರದ ಬಂಕಾಪುರದಲ್ಲಿ ನೂರಾರು ಮುಸಲ್ಮಾನರನ್ನು ಸಿಎಂ ಬೊಮ್ಮಾಯಿ ಶಾಲು ಹಾಕಿ ಬಿಜೆಪಿಗೆ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಬೊಮ್ಮಾಯಿ, ನಮ್ಮ, ನಿಮ್ಮ ಸಂಬಂಧಗಳು ಬಹಳ ಒಳ್ಳೆಯದಾಗಿದೆ.

ನಾವೆಲ್ಲರೂ ಅಣ್ಣ, ತಮ್ಮಂದಿರ ಹಾಗೇ ಇದ್ದೇವೆ. ಬಂಕಾಪುರದ ಜನರು ನಮ್ಮ ಸಂಬಂಧಗಳಿಗೆ ಬೆಲೆ ಕೊಟ್ಟು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರಿಗೆ ನಾನು ಹೃದಯಪೂರ್ವಕವಾಗಿ ಸ್ವಾಗತ ಕೋರುತ್ತೇನೆ ಎಂದರು.

ಪಕ್ಷ ಸೇರ್ಪಡೆಯಾದವರು ಇಲ್ಲಿ ಮಾತ್ರ ಬಿಜೆಪಿಯ ಪ್ರಚಾರ ಮಾಡದೇ, ಜಿಲ್ಲೆಯ ಎಲ್ಲಾ ಕ್ಷೇತ್ರದಲ್ಲಿ ಪ್ರಚಾರ ಮಾಡಬೇಕು. ನಿಮ್ಮ ಅಭಿವೃದ್ಧಿ ಮತ್ತು ಸೇವೆಗೆ ನಾನು ಕಂಕಣಬದ್ಧನಾಗಿದ್ದೇನೆ. ನಾವೆಲ್ಲರೂ ಒಗ್ಗಟ್ಟಾಗಿ ಸಮುದಾಯದ ಸಮಗ್ರ ಅಭಿವೃದ್ಧಿಯನ್ನು ಮಾಡೋಣ. ನಾನು ಅಭಿವೃದ್ಧಿ ವಿಚಾರದಲ್ಲಿ ಯಾವತ್ತೂ ಭೇದ ಭಾವ ಮಾಡಿಲ್ಲ ಎಂದು ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments