ಸ್ಟಾಲಿನ್ಗೆ ಶುಭಹಾರೈಸಿದ ಬೊಮ್ಮಾಯಿ

Webdunia
ಶನಿವಾರ, 16 ಜುಲೈ 2022 (07:35 IST)
ಬೆಂಗಳೂರು : ಕೋವಿಡ್ ಸೋಂಕಿನಿಂದ ಬಳಲುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಶೀಘ್ರವೇ ಗುಣಮುಖರಾಗುವಂತೆ ಹಾರೈಸಿ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
 
ಕೋವಿಡ್ ಸೋಕಿಗೆ ತುತ್ತಾಗಿರುವ ತಮಿಳುನಾಡಿನ ಸಿಎಂ ಎಂ.ಕೆ ಸ್ಟಾಲಿನ್ ಅವರು ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶೀಘ್ರವೇ ಚೇತರಿಸಿಕೊಂಡು, ಮತ್ತೆ ತಮ್ಮ ಕಚೇರಿಗೆ ಮರಳಿ ಎಂದಿನಂತೆ ಕೆಲಸ ಮಾಡುವಂತಾಗಲಿ.

ಗುಣಮುಖರಾಗಿ ರಾಜ್ಯದ ಜನತೆಯ ಸೇವೆಯನ್ನು ಪುನರಾರಂಭಿಸಲಿ ಎಂದು ಬೊಮ್ಮಾಯಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಪೊಲೀಸ್ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್‌, ಸಾವಿನ ಸುತ್ತಾ ಹಲವು ಅನುಮಾನ

ದೆಹಲಿಯಲ್ಲಿ ಹೈಡ್ರಾಮಾ: ಮೆಟ್ರೋ ನಿಲ್ದಾಣ ನುಗ್ಗಿದ ಸಿಜೆಪಿ ಪ್ರತಿಭಟನಾಕಾರರು; ಭಾರಿ ಲಾಠಿ ಪ್ರಹಾರ, ಇಂಟರ್ನೆಟ್ ಸ್ಥಗಿತ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments