ಆಸ್ತಿ ವಿವರ ಮರೆಮಾಚಿದ್ದಾರೆಂದು ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ವಿರುದ್ಧ ಆರೋಪ

Webdunia
ಭಾನುವಾರ, 23 ಏಪ್ರಿಲ್ 2023 (16:48 IST)
ಬೊಮ್ಮನಹಳ್ಳಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ವಿರುದ್ಧ ಆಸ್ತಿ ಆರೋಪ ಕೇಳಿಬಂದಿದೆ.ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಶ್ರೀನಿವಾಸ್ ಗೌಡ ಆರೋಪ ಮಾಡಿದ್ದು,ಪತ್ನಿ ಹೆಸರಿನಲ್ಲಿರಿವ RAA ಡೆವಲಪರ್ಸ್ ಲಿಮಿಟೆಡ್ ನಲ್ಲಿ ಹೂಡಿಕೆ ಮಾಡಿ ಮರೆಮಾಚಿದ್ದಾರೆ.ಸತೀಶ್ ರೆಡ್ಡಿ ಪತ್ನಿ ಆಶಾ ಸತೀಶ್ ಹೂಡಿಕೆ ಮಾಡಿದ್ದು,ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸದ ಅಫಿಡವಿಟ್ ನಲ್ಲಿ ಉಲ್ಲೆಖವಿಲ್ಲ.RAA ಡೆವಲರ್ಸ್ ಸಂಸ್ಥೆ ಪಾಲುದಾರರಲ್ಲಿ ಆಶಾ ಸತೀಶ್ ಒಬ್ಬರಾಗಿದ್ದು,ಆದರೂ ನಾಮಪತ್ರ  ಜೊತೆ ಸಲ್ಲಿಕೆಯಾದ ಅಪಿಡವಿಟ್ ನಲ್ಲಿ ಮರೆ ಮಾಚಿದ ಆರೋಪ ಕೇಳಿಬಂದಿದೆ.ಹಾಗಾಗಿ ಬಿಜೆಪಿ ಅಭ್ಯರ್ಥಿ ಸತೀಶ್ ರೆಡ್ಡಿ ನಾಮಪತ್ರ ತಿರಸ್ಕರಿಸಲು ಆಕ್ಷೇಪಣೆ ಸಲ್ಲಿಸಿದ್ದಾರೆ.
 
ಆಕ್ಷೇಪಣೆ ನಡುವೆಯು ನಾಮಪತ್ರ ಅಂಗೀಕಾರವಾಗಿದ್ದು,ಚುನಾವಣಾ ಅಧಿಕಾರಿಯಿಂದ ನಾಮಪತ್ರ ಅಂಗೀಕಾರವಾಗಿದೆ.ನಾಮಪತ್ರ ಅಂಗೀಕಾರ ಹಿನ್ನೆಲೆ ನ್ಯಾಯಾಲಯದ ಮೊರೆ ಹೋಗಲು ನಿರ್ಧಾರ ಮಾಡಿದ್ದು,ಕಾಂಗ್ರೆಸ್ ಅಭ್ಯರ್ಥಿ ಉಮಾಪತಿ ಶ್ರೀನಿವಾಸ್ ಗೌಡ ನ್ಯಾಯಾಲಯದಲ್ಲಿ ಹೋರಾಟ ನಡೆಸಲಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಇದೀಗ  ಜಿದ್ದಾಜಿದ್ದಿನ ಅಖಾಡವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಕಾಲ್ತುಳಿತ ಸಂತ್ರಸ್ತರ ಭೇಟಿಯಾಗುತ್ತಿದ್ದ ಹಾಗೇ ಕುಗ್ಗಿದ ನಟ ವಿಜಯ್‌

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ಸುದ್ದಿ
Show comments