ಬೊಮ್ಮಾಯಿ ಭರ್ಜರಿ ಗಿಫ್ಟ್

Webdunia
ಶುಕ್ರವಾರ, 4 ಮಾರ್ಚ್ 2022 (20:17 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗೆ ರಾಜ್ಯದ ಸಚಿವರು ಶಹಬ್ಬಾಸ್ ಹೇಳಿದ್ದಾರೆ. ಕಾಮನ್‌ಮ್ಯಾನ್‌ ಮಂಡಿಸಿದ ಬಜೆಟ್‌ನಿಂದ ರಾಜ್ಯದ ಜನರ ಬದುಕು ಸುಗಮವಾಗಿದೆ ಎಂದು ಬಣ್ಣಿಸಿದ್ದಾರೆ. ರಾಜ್ಯದ ವಿವಿಧ ಸಚಿವರು ಬಜೆಟ್‌ಬಗ್ಗೆ ಎನು ಹೇಳಿದ್ದಾರೆ ಎಂಬ ವಿವರ ಇಲ್ಲಿದೆ.
ಮುಖ್ಯಮಂತ್ರಿಗಳು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಮುಂಗಡ ಪತ್ರದಲ್ಲಿ ಸೂಕ್ತ ನೀಲಿ ನಕಾಶೆಯನ್ನು ಹಾಕಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
 
'ಜನಸಾಮಾನ್ಯರ ಮೇಲೆ ಯಾವುದೆ ಹೊರೆ ಹಾಕದ ಜನಪರ ಮುಂಗಡ ಪತ್ರವನ್ನು ಮುಖ್ಯಮಂತ್ರಿಗಳು ಮಂಡಿಸಿರುವುದಕ್ಕೆ ಅವರನ್ನು ಅಭಿನಂದಿಸುವೆ. ಮನೆ ಮನೆಗೆ ಗಂಗೆ ಯೋಜನೆಗೆ ರಾಜ್ಯ ಸರ್ಕಾರದ ಪಾಲಾದ ₹ 7000 ಕೋಟಿ ಯನ್ನು ನೀಡಲು ಉದ್ದೇಶಿಸಿರುವುದನ್ನು ಸ್ವಾಗತಿಸುತ್ತೇನೆ. 2023-24ರೊಳಗೆ ಗ್ರಾಮೀಣ ಕರ್ನಾಟಕದ 25 ಲಕ್ಷ ಮನೆಗಳಿಗೆ ಕೊಳಾಯಿ ಮೂಲಕ ನೀರು ಸರಬರಾಜು ಮಾಡುವ ಗುರಿಯನ್ನು ತಲುಪಲಾಗುವುದು. ಗ್ರಾಮೀಣ ರಸ್ತೆ ಅಭಿವೃದ್ಧಿಗೆ ₹ 1,600 ಕೋಟಿ ಮೀಸಲಿಟ್ಟಿರುವುದು ರಸ್ತೆಗಳ ಅಭಿವೃದ್ಧಿಗೆ ಸಹಾಯಕವಾಗುವುದು. ಪಂಚಾಯತಿಯ ಕೆರೆಗಳ ಅಭಿವೃದ್ಧಿಗೆ ನೂರು ಕೋಟಿ ಹಣವು ಜಲಸಂವರ್ಧನೆಗೆ ಅನುಕೂಲವಾಗುವುದು' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಭಾರತಕ್ಕೆ ಸ್ಪೆಷಲ್‌ ಧನ್ಯವಾದ ಹೇಳಿದ ಇರಾನ್‌, ಯಾವಾ ಕಾರಣಕ್ಕೆ ಗೊತ್ತಾ

ಟಿ20 ವಿಶ್ವಕಪ್ ಫೈನಲ್‌, ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

ಹೌ ಟು ಕಮಿಟ್ ಸೂಸೈಡ್ ಎಂದು ಸರ್ಚ್‌ ಮಾಡಿದ ವಿದ್ಯಾರ್ಥಿನಿಯರಿಬ್ಬರು ಶೌಚಾಲಯದಲ್ಲಿ ಶವವಾಗಿ ಪತ್ತೆ

ಮುಂದಿನ ಸುದ್ದಿ
Show comments