Publish Date: Wed, 26 Jan 2022 (09:46 IST)
Updated Date: Wed, 26 Jan 2022 (10:50 IST)
ಬೆಂಗಳೂರು : ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಸಂಭ್ರಮ.
ದೇಶದ ಮೂಲೆ ಮೂಲೆಯಲ್ಲೂ ತಿರಂಗಾ ಹಾರಾಟ ಕಾಣಬರಲಿದೆ. ಇನ್ನು ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಇದು ಚೊಚ್ಚಲ ಗಣರಾಜ್ಯೋತ್ಸವ.
ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.