Webdunia - Bharat's app for daily news and videos

Install App

ನಿನ್ನ ನೇಮಕದಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದು ಬೊಮ್ಮಯಿ ಹೇಳಿದ್ದಾರೆ- ವಿಜಯೇಂದ್ರ‌

Webdunia
ಸೋಮವಾರ, 13 ನವೆಂಬರ್ 2023 (14:42 IST)
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗಮಿಸಿದ್ರು.ಆರ್ ಟಿ ನಗರದಲ್ಲಿರಿವ ಮಾಜಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಆಗಮಿಸಿ ಮಾಜಿ ಸಿಎಂ ಬೊಮ್ಮಾಯಿ ಆಶೀರ್ವಾದ ವಿಜಯೇಂದ್ರ ಪಡೆದಿದ್ದಾರೆ.

ಬೊಮ್ಮಾಯಿ ಭೇಟಿ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ‌ ಪ್ರತಿಕ್ರಿಯಿಸಿದ್ದಾರೆ.ಹಿರಿಯರಾದ ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿ ಮಾಡಿ.ಅವರ ಆಶೀರ್ವಾದ ಮತ್ತು ಮಾರ್ಗದರ್ಶನ ವನ್ನು ಸದಾ ಇರಬೇಕೆಂದು ಪ್ರಾರ್ಥನೆ ಅವರಲ್ಲಿ ಮಾಡಿದ್ದೇನೆ.ಅವ್ರು ಬಹಳ ಸಂತೋಷ ಪಟ್ಟರು, ವರಿಷ್ಠರು ಒಳ್ಳೆಯ ನಿರ್ಧಾರ ಮಾಡಿದ್ದಾರೆ.ನಿನ್ನ ನೇಮಕದಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ.ನಾನಷ್ಟೇ ಅಲ್ಲ, ಎಲ್ಲ ಹಿರಿಯರು ನಿನ್ನ ಜೊತೆ ಇರ್ತೇವೆ ಎಂದಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಿದೆ.ರಾಜ್ಯಾದ್ಯಂತ ನಿನ್ನ ನೇತೃತ್ವದಲ್ಲಿ ಪ್ರವಾಸ ಮಾಡಿ  ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದಿದ್ದಾರೆ.ಜೊತೆಗೆ ಬುಧುವಾರ ಅಧಿಕಾರ ಸ್ವೀಕಾರ ಮಾಡೋವಾಗ ಬರೋದಾಗಿ ಹೇಳಿದ್ದಾರೆ.ಆರ್ ಟಿ ನಗರದ ಬಸವರಾಜ್ ಬೊಮ್ಮಾಯಿ ನಿವಾಸದ ಬಳಿ ವಿಜಯೇಂದ್ರ‌ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments