Webdunia - Bharat's app for daily news and videos

Install App

ಬೆಣ್ಣೆತೋರಾ ಜಲಾಶಯ ಒಳಹರಿವು ಹೆಚ್ಚಳ: ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಸೂಚನೆ

Webdunia
ಭಾನುವಾರ, 24 ಜೂನ್ 2018 (22:50 IST)
ಬೆಣ್ಣೆತೋರಾ ಜಲಾಶಯ ಒಳಹರಿವು ಹೆಚ್ಚಳ:
ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಸೂಚನೆ
ಕಲಬುರಗಿ: ಜಿಲ್ಲೆಯ ಬೆಣ್ಣೆತೋರಾ ಜಲಾಶಯದ ಒಳ ಹರಿವು ಹೆಚ್ಚುತ್ತಿರುವ ಪರಿಣಾಮ ಜಲಾಶಯವು ಭರ್ತಿಯಾಗುತ್ತಿದ್ದು, ಹೆಚ್ಚುವರಿಯಾಗಿ ಬರುವ ನೀರನ್ನು ಕೋಡಿಯ ಬಾಗಿಲುಗಳ ಮೂಲಕ ಮುನ್ಸೂಚನೆ ಇಲ್ಲದೆ ಯಾವುದೇ ಸಮಯದಲ್ಲಿ ನದಿಗೆ ನೀರನ್ನು ಬಿಡಲಾಗುವುದರಿಂದ ನದಿಯ ಎರಡು ದಂಡೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗ-4ರ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

                ಬೆಣ್ಣೆತೋರಾ ಯೋಜನೆಯ ಕೆಳಭಾಗದಲ್ಲಿ ವಾಸಿಸುವಂತಹ ರೈತರು, ಸಾರ್ವಜನಿಕರು, ರೈತ ಮಹಿಳೆಯರು, ದನ-ಕರುಗಳನ್ನು ಮೇಯಿಸುವವರು ಈ ಸಮಯದಲ್ಲಿ ಹಳ್ಳದಲ್ಲಿ ಇಳಿಯುವುದಾಗಲಿ, ಬಟ್ಟೆ ತೊಳೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದೆಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments