Webdunia - Bharat's app for daily news and videos

Install App

ಬೆಣ್ಣೆತೋರಾ ಜಲಾಶಯ ಒಳಹರಿವು ಹೆಚ್ಚಳ: ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಸೂಚನೆ

Webdunia
ಭಾನುವಾರ, 24 ಜೂನ್ 2018 (22:50 IST)
ಬೆಣ್ಣೆತೋರಾ ಜಲಾಶಯ ಒಳಹರಿವು ಹೆಚ್ಚಳ:
ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಸೂಚನೆ
ಕಲಬುರಗಿ: ಜಿಲ್ಲೆಯ ಬೆಣ್ಣೆತೋರಾ ಜಲಾಶಯದ ಒಳ ಹರಿವು ಹೆಚ್ಚುತ್ತಿರುವ ಪರಿಣಾಮ ಜಲಾಶಯವು ಭರ್ತಿಯಾಗುತ್ತಿದ್ದು, ಹೆಚ್ಚುವರಿಯಾಗಿ ಬರುವ ನೀರನ್ನು ಕೋಡಿಯ ಬಾಗಿಲುಗಳ ಮೂಲಕ ಮುನ್ಸೂಚನೆ ಇಲ್ಲದೆ ಯಾವುದೇ ಸಮಯದಲ್ಲಿ ನದಿಗೆ ನೀರನ್ನು ಬಿಡಲಾಗುವುದರಿಂದ ನದಿಯ ಎರಡು ದಂಡೆಯಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಹೆಬ್ಬಾಳ ಬೆಣ್ಣೆತೋರಾ ಯೋಜನೆ ವಿಭಾಗ-4ರ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

                ಬೆಣ್ಣೆತೋರಾ ಯೋಜನೆಯ ಕೆಳಭಾಗದಲ್ಲಿ ವಾಸಿಸುವಂತಹ ರೈತರು, ಸಾರ್ವಜನಿಕರು, ರೈತ ಮಹಿಳೆಯರು, ದನ-ಕರುಗಳನ್ನು ಮೇಯಿಸುವವರು ಈ ಸಮಯದಲ್ಲಿ ಹಳ್ಳದಲ್ಲಿ ಇಳಿಯುವುದಾಗಲಿ, ಬಟ್ಟೆ ತೊಳೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದೆಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments