Webdunia - Bharat's app for daily news and videos

Install App

ಕೊನೆಗೂ ಬೋನಿಗೆ ಬಿದ್ದ ಕರಡಿ

Webdunia
ಬುಧವಾರ, 11 ಮೇ 2022 (18:53 IST)
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಎಲ್ಲರ ನಿದ್ದೆಗೆಡಿಸಿದ್ದ ಕರಡಿ ಕೊನೆಗೂ ಬೋನಿಗೆ ಬಿದ್ದಿದೆ..
ಚಿಕ್ಕಜೋಗಿಹಳ್ಳಿ, ಕಡಕೋಳ, ಮಡ್ಲಾನಾಯಕನಹಳ್ಳಿ, ಭೀಮಸಮುದ್ರ, ಕುರಿಹಟ್ಟಿ ಭಾಗಗಳಲ್ಲಿ ಕರಡಿ ದಿನನಿತ್ಯ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು..ಅಲ್ಲದೇ, ಚಿಕ್ಕಜೋಗಿಹಳ್ಳಿಯ ಪೆಟ್ರೋಲ್ ಬಂಕ್, ಲಕ್ಷ್ಮಣ್ ನಾಯಕ್ ಎಂಬುವರ ತೋಟದ ಬಳಿ ರಾತ್ರಿ ವೇಳೆ ಕರಡಿ ಓಡಾಡಿರುವ ವಿಡಿಯೋ ವೈರಲ್ ಆಗಿತ್ತು..ಇದೀಗ ಕೂಡ್ಲಿಗಿ ತಾಲೂಕಿನ ಕಡಕೋಳ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಕರಡಿ ಸಿಕ್ಕಿ ಬಿದ್ದಿದೆ..ಇನ್ನು ಕರಡಿಯನ್ನ ಗುಡೇಕೋಟೆ ಕರಡಿಧಾಮಕ್ಕೆ ಸಾಗಿಸುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments