ಪುಸ್ತಕ ಬಹುಮಾನಕ್ಕೆ ಆಯ್ಕೆ

Webdunia
ಸೋಮವಾರ, 14 ಮಾರ್ಚ್ 2022 (20:00 IST)
ಕರ್ನಾಟಕ ಜಾನಪದ ಅಕಾಡೆಮಿಯ 2020 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಮೌಲ್ಯಮಾಪಕರಿಂದ ಬಂದಿರುವ ವರದಿಯಂತೆ ಕೃತಿಗಳು ಬಹುಮಾನಕ್ಕೆ ಆಯ್ಕೆಯಾಗಿದೆ. 
      ಪುಸ್ತಕ ಬಹುಮಾನ ಮೊತ್ತ ತಲಾ ಪುಸ್ತಕಕ್ಕೆ ರೂ.25 ಸಾವಿರಗಳ ಜೊತೆಗೆ ಬಹುಮಾನಿತರಿಗೆ ಸ್ಮರಣಿಕೆ ನೀಡಿ ಗೌರವಿಸಲಾಗುವುದು. 2022 ರ ಏಪ್ರಿಲ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುವ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭದ ಸಂದರ್ಭದಲ್ಲಿ ಪುಸ್ತಕ ಬಹುಮಾನ ನೀಡಲಾಗುವುದು.  
      ಅಮೋಘ ಸಿದ್ಧ ಜನಪದ ಮಹಾಕಾವ್ಯ ಪುಸ್ತಕ, ಪದ್ಯ ಪ್ರಕಾರ ಡಾ.ಚನ್ನಪ್ಪ ಕಟ್ಟಿ, ಸಂಚಿತ, ಕಲ್ಯಾಣ ನಗರ ಸಿಂದಗಿ-586128. ಹಾಡು ಕಲಿಸಿದ ಹರ(ಜನಪದ ಮಹಾಕಾವ್ಯಗಳು: ಸಂಸ್ಕøತಿ ಸಂಕಥನ) ವಿಚಾರ ವಿಮರ್ಶೆ ಸಂಶೋಧನೆ ಸುರೇಶ್ ನಾಗಲಮಡಿಕೆ, ತಂದೆ ನಾಗರಾಜಪ್ಪ, ನಾಗಲಮಡಿಕೆ, ಹೋಬಳಿ ಪಾವಗಡ ತುಮಕೂರು-561202 ಮತ್ತು ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು ಸಂಕೀರ್ಣ ಪ್ರಕಾರ, ಡಾ.ತಲ್ಲೂರು ಶಿವರಾಮ ಶೆಟ್ಟಿ, ಕನಕನಿವಾಸ, ವಳಕಾಡು, ಉಡುಪಿ-576101.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments