Webdunia - Bharat's app for daily news and videos

Install App

ಪುಸ್ತಕ ಬಹುಮಾನಕ್ಕೆ ಆಯ್ಕೆ

Webdunia
ಸೋಮವಾರ, 14 ಮಾರ್ಚ್ 2022 (20:00 IST)
ಕರ್ನಾಟಕ ಜಾನಪದ ಅಕಾಡೆಮಿಯ 2020 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಮೌಲ್ಯಮಾಪಕರಿಂದ ಬಂದಿರುವ ವರದಿಯಂತೆ ಕೃತಿಗಳು ಬಹುಮಾನಕ್ಕೆ ಆಯ್ಕೆಯಾಗಿದೆ. 
      ಪುಸ್ತಕ ಬಹುಮಾನ ಮೊತ್ತ ತಲಾ ಪುಸ್ತಕಕ್ಕೆ ರೂ.25 ಸಾವಿರಗಳ ಜೊತೆಗೆ ಬಹುಮಾನಿತರಿಗೆ ಸ್ಮರಣಿಕೆ ನೀಡಿ ಗೌರವಿಸಲಾಗುವುದು. 2022 ರ ಏಪ್ರಿಲ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುವ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭದ ಸಂದರ್ಭದಲ್ಲಿ ಪುಸ್ತಕ ಬಹುಮಾನ ನೀಡಲಾಗುವುದು.  
      ಅಮೋಘ ಸಿದ್ಧ ಜನಪದ ಮಹಾಕಾವ್ಯ ಪುಸ್ತಕ, ಪದ್ಯ ಪ್ರಕಾರ ಡಾ.ಚನ್ನಪ್ಪ ಕಟ್ಟಿ, ಸಂಚಿತ, ಕಲ್ಯಾಣ ನಗರ ಸಿಂದಗಿ-586128. ಹಾಡು ಕಲಿಸಿದ ಹರ(ಜನಪದ ಮಹಾಕಾವ್ಯಗಳು: ಸಂಸ್ಕøತಿ ಸಂಕಥನ) ವಿಚಾರ ವಿಮರ್ಶೆ ಸಂಶೋಧನೆ ಸುರೇಶ್ ನಾಗಲಮಡಿಕೆ, ತಂದೆ ನಾಗರಾಜಪ್ಪ, ನಾಗಲಮಡಿಕೆ, ಹೋಬಳಿ ಪಾವಗಡ ತುಮಕೂರು-561202 ಮತ್ತು ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು ಸಂಕೀರ್ಣ ಪ್ರಕಾರ, ಡಾ.ತಲ್ಲೂರು ಶಿವರಾಮ ಶೆಟ್ಟಿ, ಕನಕನಿವಾಸ, ವಳಕಾಡು, ಉಡುಪಿ-576101.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments