Webdunia - Bharat's app for daily news and videos

Install App

ಪುಸ್ತಕ ಬಹುಮಾನಕ್ಕೆ ಆಯ್ಕೆ

Webdunia
ಸೋಮವಾರ, 14 ಮಾರ್ಚ್ 2022 (20:00 IST)
ಕರ್ನಾಟಕ ಜಾನಪದ ಅಕಾಡೆಮಿಯ 2020 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಮೌಲ್ಯಮಾಪಕರಿಂದ ಬಂದಿರುವ ವರದಿಯಂತೆ ಕೃತಿಗಳು ಬಹುಮಾನಕ್ಕೆ ಆಯ್ಕೆಯಾಗಿದೆ. 
      ಪುಸ್ತಕ ಬಹುಮಾನ ಮೊತ್ತ ತಲಾ ಪುಸ್ತಕಕ್ಕೆ ರೂ.25 ಸಾವಿರಗಳ ಜೊತೆಗೆ ಬಹುಮಾನಿತರಿಗೆ ಸ್ಮರಣಿಕೆ ನೀಡಿ ಗೌರವಿಸಲಾಗುವುದು. 2022 ರ ಏಪ್ರಿಲ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುವ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭದ ಸಂದರ್ಭದಲ್ಲಿ ಪುಸ್ತಕ ಬಹುಮಾನ ನೀಡಲಾಗುವುದು.  
      ಅಮೋಘ ಸಿದ್ಧ ಜನಪದ ಮಹಾಕಾವ್ಯ ಪುಸ್ತಕ, ಪದ್ಯ ಪ್ರಕಾರ ಡಾ.ಚನ್ನಪ್ಪ ಕಟ್ಟಿ, ಸಂಚಿತ, ಕಲ್ಯಾಣ ನಗರ ಸಿಂದಗಿ-586128. ಹಾಡು ಕಲಿಸಿದ ಹರ(ಜನಪದ ಮಹಾಕಾವ್ಯಗಳು: ಸಂಸ್ಕøತಿ ಸಂಕಥನ) ವಿಚಾರ ವಿಮರ್ಶೆ ಸಂಶೋಧನೆ ಸುರೇಶ್ ನಾಗಲಮಡಿಕೆ, ತಂದೆ ನಾಗರಾಜಪ್ಪ, ನಾಗಲಮಡಿಕೆ, ಹೋಬಳಿ ಪಾವಗಡ ತುಮಕೂರು-561202 ಮತ್ತು ಕಲಾ ಸಂಚಯ ದಕ್ಷಿಣ ಭಾರತದ ಕೆಲವು ಅನುಷ್ಠಾನ ಕಲೆಗಳು ಸಂಕೀರ್ಣ ಪ್ರಕಾರ, ಡಾ.ತಲ್ಲೂರು ಶಿವರಾಮ ಶೆಟ್ಟಿ, ಕನಕನಿವಾಸ, ವಳಕಾಡು, ಉಡುಪಿ-576101.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

ಮುಂದಿನ ಸುದ್ದಿ
Show comments