Webdunia - Bharat's app for daily news and videos

Install App

ವಾರಿಯರ್ಸ್ ಗೆ ಶೀಘ್ರವೇ ಬೂಸ್ಟರ್ ಡೋಸ್: ಸಿಎಂ

Webdunia
ಬುಧವಾರ, 1 ಡಿಸೆಂಬರ್ 2021 (11:30 IST)
ಹುಬ್ಬಳ್ಳಿ : ರಾಜ್ಯದ  ಹಲವೆಡೆ ಕೊರೊನಾ ಸದ್ದಿಲ್ಲದೇ ಹೆಚ್ಚಾಗಲಾರಂಭಿಸಿದೆ.
 ಅದರಲ್ಲಿಯೂ ಕೋವಿಡ್ ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ಕೆಲಸ ಮಾಡುವ ಕೊರೊನಾ ವಾರಿಯರ್ಸ್ ಲ್ಲೇ ಹೆಚ್ಚು ಪ್ರಮಾಣದಲ್ಲಿ ಕೋವಿಡ್ ಕಾಣಿಸಿಕೊಂಡಿದೆ.
ಅದರಲ್ಲಿಯೂ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡವರಲ್ಲಿಯೇ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿರೋದು ಆತಂಕಕ್ಕೆ ಕಾರಣವಾಗಿದ್ದು, ಕೊರೋನಾ ವಾರಿಯರ್ಸ್ ಗೆ ಬೂಸ್ಟರ್ ಡೋಸ್ ಕೊಡೋಕೆ ರಾಜ್ಯ ಸರ್ಕಾರ  ಮುಂದಾಗಿದೆ. ಕೊರೋನಾ ವಾರಿಯರ್ಸ್ ಗೆ ಶೀಘ್ರವೇ ಬೂಸ್ಟರ್ ಡೋಸ್ ಹಾಕಿಸೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೊರೊನಾ ಹಿನ್ನಲೆ ಕಠಿಣ ಕ್ರಮ ಕೈಗೊಳ್ಳೋದು ಅನಿವಾರ್ಯವಿದೆ. ಅದಕ್ಕಾಗಿ ನಾನು ಆರೋಗ್ಯ ಸಚಿವರಿಗೆ ಸೂಚನೆ ನೀಡಿದ್ದೇನೆ. ಡಿಸೆಂಬರ್ 2 ರಂದು ದೆಹಲಿಗೆ ತೆರಳುತ್ತಿದ್ದೇನೆ. ಅಲ್ಲಿ ಕೇಂದ್ರ ಆರೋಗ್ಯ ಸಚಿವರನ್ನ ಭೇಟಿ ಮಾಡ್ತೆನೆ.
ಈಗಾಗಲೇ ನಮ್ಮ ಕೊರೊನಾ ವಾರಿಯಸ್೯ ಎರಡೂ ಡೋಸ್ ತೆಗೆದುಕೊಂಡು ಆರೇಳು ತಿಂಗಳು ಕಳೆದಿದೆ. ಅವರಿಗೆ ಬೂಸ್ಟರ್ ಡೋಸ್ ಕೊಡೋ ಬಗ್ಗೆ ಚರ್ಚೆ ಮಾಡ್ತೇವೆ. ಶೀಘ್ರವೇ ಕೊರೊನಾ  ವಾರಿಯರ್ಸ್ ಗೆ ಬೂಸ್ಟರ್ ಜೋಸ್ ಕೊಡ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments