Webdunia - Bharat's app for daily news and videos

Install App

ಅತ್ತ ಗಡಿ ಸಂಘರ್ಷ – ಇತ್ತ ಭಯೋತ್ಪಾದಕರ ಕಾಟ

Webdunia
ಸೋಮವಾರ, 29 ಜೂನ್ 2020 (16:10 IST)
ಚೀನಾದ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಯುತ್ತಿರುವಾಗಲೇ ಭಾರತ – ಚೀನಾ ಗಡಿಯಲ್ಲಿ ವಾತಾವರಣ ಕಾವೇರಿದೆ. ಈ ನಡುವೆ ಭಯೋತ್ಪಾದಕರ ಹಾವಳಿ ಶುರುವಾಗಿದೆ.

ಭಾರತ – ಪಾಕಿಸ್ತಾನ ಹಾಗೂ ಭಾರತ – ನೇಪಾಳ ಗಡಿಗಳ ಮೂಲಕ ಭಯೋತ್ಪಾದಕರು ಗಡಿ ನುಸುಳಲು ಯತ್ನಮುಂದುವರಿಸಿದ್ದು, ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹುನ್ನಾರ ನಡೆಸುತ್ತಿದ್ದಾರೆ. ಹೀಗಂತ ಗುಪ್ತಚರ ಇಲಾಖೆ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿದ್ದಾರೆ.

ಪಾಕ್ ನ ಐಎಸ್ ಐ ತಾಲಿಬಾನ್, ಜೈಷ್ ಸಂಘಟನೆಗಳ ಭಯೋತ್ಪಾದಕರು ಗಡಿನುಸುಳಿ ಒಳಬಂದು ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಭಾರತ ಭದ್ರತೆ ಬಿಗಿಗೊಳಿಸಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments