Webdunia - Bharat's app for daily news and videos

Install App

ಅತ್ತ ಗಡಿ ಸಂಘರ್ಷ – ಇತ್ತ ಭಯೋತ್ಪಾದಕರ ಕಾಟ

Webdunia
ಸೋಮವಾರ, 29 ಜೂನ್ 2020 (16:10 IST)
ಚೀನಾದ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಯುತ್ತಿರುವಾಗಲೇ ಭಾರತ – ಚೀನಾ ಗಡಿಯಲ್ಲಿ ವಾತಾವರಣ ಕಾವೇರಿದೆ. ಈ ನಡುವೆ ಭಯೋತ್ಪಾದಕರ ಹಾವಳಿ ಶುರುವಾಗಿದೆ.

ಭಾರತ – ಪಾಕಿಸ್ತಾನ ಹಾಗೂ ಭಾರತ – ನೇಪಾಳ ಗಡಿಗಳ ಮೂಲಕ ಭಯೋತ್ಪಾದಕರು ಗಡಿ ನುಸುಳಲು ಯತ್ನಮುಂದುವರಿಸಿದ್ದು, ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಹುನ್ನಾರ ನಡೆಸುತ್ತಿದ್ದಾರೆ. ಹೀಗಂತ ಗುಪ್ತಚರ ಇಲಾಖೆ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿದ್ದಾರೆ.

ಪಾಕ್ ನ ಐಎಸ್ ಐ ತಾಲಿಬಾನ್, ಜೈಷ್ ಸಂಘಟನೆಗಳ ಭಯೋತ್ಪಾದಕರು ಗಡಿನುಸುಳಿ ಒಳಬಂದು ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಭಾರತ ಭದ್ರತೆ ಬಿಗಿಗೊಳಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments