Webdunia - Bharat's app for daily news and videos

Install App

ಮಹಾಮಳೆಗೆ ಗಡಿ ಜಿಲ್ಲೆ ತತ್ತರ; ನೀರು ನುಗ್ಗಿದ್ದೆಲ್ಲಿ?

Webdunia
ಮಂಗಳವಾರ, 6 ಆಗಸ್ಟ್ 2019 (14:55 IST)
ಮಹಾರಾಷ್ಟ್ರದಲ್ಲಿ ಸುರಿಯುತ್ತಿರೋ ಭಾರೀ ಮಳೆಯಿಂದ ರಾಜ್ಯದ ಗಡಿ ಜಿಲ್ಲೆಗಳು ತತ್ತರಿಸಿವೆ. ಏತನ್ಮಧ್ಯೆ ಪರಿಹಾರ ಕಾರ್ಯಾಚರಣೆ ನಡೆಸಿ 20ಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಣೆ ಮಾಡಲಾಗಿದೆ.

ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದಲ್ಲಿ  ಗ್ರಾಮ ಪಂಚಾಯಿತಿ ಕಚೇರಿ ಒಳಗೆ ನುಗ್ಗಿದೆ ಮಳೆ  ನೀರು.

ಮಹಾರಾಷ್ಟ್ರದಲ್ಲಿ ಮುಂದುವರೆದ ಭಾರೀ ಮಳೆ ಪರಿಣಾಮ ಗಡಿ ಪ್ರದೇಶಗಳಲ್ಲಿ ಪ್ರವಾಹ ತಲೆದೋರಿದೆ.
ಚಿಕ್ಕೋಡಿ ಭಾಗದ ಜನರು ತತ್ತರಗೊಂಡಿದ್ದಾರೆ.

ಬಾವನ ಸೌಂದತ್ತಿಯಲ್ಲಿ 20 ಕ್ಕೂ ಹೆಚ್ಚು ಕುಟುಂಬಗಳನ್ನು ರಕ್ಷಣೆ ಮಾಡಲಾಗಿದೆ. ಎನ್ ಡಿ ಆರ್ ಎಫ್, ಭಾರತೀಯ ಸೇನೆ, ಪೊಲೀಸ್ ಇಲಾಖೆ ಸೇರಿ ಕಾರ್ಯಾಚರಣೆ ನಡೆಸಿದೆ. ಜನರು ಸುರಕ್ಷಿತ ಸ್ಥಳಕ್ಕೆ ತಂದು ಬಿಡಲಾಗುತ್ತಿದೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments