ಗಡಿಭಾಗದ ಜನರು ಸಾಮರಸ್ಯದಿಂದ ಬದುಕುವಂತಾಗಬೇಕು : ಸಿಎಂ

Webdunia
ಶುಕ್ರವಾರ, 3 ಫೆಬ್ರವರಿ 2023 (14:50 IST)
ಪ್ರಾದೇಶಿಕ ರಾಜ್ಯಗಳಿ ಭಾಷೆವಾರು ಆದಾಗ, ಸಹಜವಾಗಿ ವ್ಯತ್ಯಾಸಗಳು ಬಂದೇ ಬರುತ್ತವೆ. ನಿಖರವಾದ ರೇಖೆಯನ್ನು ಯಾವುದೇ ರಾಜ್ಯ ಅಥವಾ ದೇಶದ ನಡುವೆ ಎಳೆಯಲು ಸಾಧ್ಯವಿಲ್ಲ.

ಆದ ಕಾಲಕಳೆದಂತೆ, ವ್ಯತ್ಯಾಸಗಳನ್ನು ಮರೆತು ಸಾಮರಸ್ಯದಿಂದ ಬದುಕುವುದು ಬಹಳ ಮುಖ್ಯ. ಆದರೆ ಈ ರೀತಿ ಆಗಲಿಲ್ಲ ಎಂಬ ಕೊರಗು ಕನ್ನಡಿಗರಿಗಿದೆ. ಗಡಿ ಭಾಗದಲ್ಲಿ ಯಾವುದೇ ಭಾಷೆ ಮಾತನಾಡಿದರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ.

ನಾನು ಬೆಳಗಾವಿ ಅಧಿವೇಶನಕ್ಕೆ ಹೋದಾಗ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಪ್ರೀತಿಯಿಂದ ಮಾತನಾಡುತ್ತಾರೆ. ಜನರ ಮಧ್ಯೆ ಇಲ್ಲದಿರುವ ಸಮಸ್ಯೆಗಳನ್ನು ಬೆಳೆಸಿಕೊಂಡು ಹೋಗುವುದು ರಾಜ್ಯಕ್ಕಾಗಲಿ, ದೇಶಕ್ಕಾಗಲಿ ಒಳಿತನ್ನು ತರುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ: ಆರ್ ಅಶೋಕ್

ಇಸ್ರೇಲ್, ಇರಾನ್‌ ಸಂಘರ್ಷ: ವಿಮಾನ ರದ್ಧತಿಯಿಂದಾಗಿ ಯುಎಇನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಮುಂದಿನ ಸುದ್ದಿ
Show comments