Webdunia - Bharat's app for daily news and videos

Install App

ಗಡಿಭಾಗದ ಜನರು ಸಾಮರಸ್ಯದಿಂದ ಬದುಕುವಂತಾಗಬೇಕು : ಸಿಎಂ

Webdunia
ಶುಕ್ರವಾರ, 3 ಫೆಬ್ರವರಿ 2023 (14:50 IST)
ಪ್ರಾದೇಶಿಕ ರಾಜ್ಯಗಳಿ ಭಾಷೆವಾರು ಆದಾಗ, ಸಹಜವಾಗಿ ವ್ಯತ್ಯಾಸಗಳು ಬಂದೇ ಬರುತ್ತವೆ. ನಿಖರವಾದ ರೇಖೆಯನ್ನು ಯಾವುದೇ ರಾಜ್ಯ ಅಥವಾ ದೇಶದ ನಡುವೆ ಎಳೆಯಲು ಸಾಧ್ಯವಿಲ್ಲ.

ಆದ ಕಾಲಕಳೆದಂತೆ, ವ್ಯತ್ಯಾಸಗಳನ್ನು ಮರೆತು ಸಾಮರಸ್ಯದಿಂದ ಬದುಕುವುದು ಬಹಳ ಮುಖ್ಯ. ಆದರೆ ಈ ರೀತಿ ಆಗಲಿಲ್ಲ ಎಂಬ ಕೊರಗು ಕನ್ನಡಿಗರಿಗಿದೆ. ಗಡಿ ಭಾಗದಲ್ಲಿ ಯಾವುದೇ ಭಾಷೆ ಮಾತನಾಡಿದರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ.

ನಾನು ಬೆಳಗಾವಿ ಅಧಿವೇಶನಕ್ಕೆ ಹೋದಾಗ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಪ್ರೀತಿಯಿಂದ ಮಾತನಾಡುತ್ತಾರೆ. ಜನರ ಮಧ್ಯೆ ಇಲ್ಲದಿರುವ ಸಮಸ್ಯೆಗಳನ್ನು ಬೆಳೆಸಿಕೊಂಡು ಹೋಗುವುದು ರಾಜ್ಯಕ್ಕಾಗಲಿ, ದೇಶಕ್ಕಾಗಲಿ ಒಳಿತನ್ನು ತರುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments