Webdunia - Bharat's app for daily news and videos

Install App

ಗಡಿಭಾಗದ ಜನರು ಸಾಮರಸ್ಯದಿಂದ ಬದುಕುವಂತಾಗಬೇಕು : ಸಿಎಂ

Webdunia
ಶುಕ್ರವಾರ, 3 ಫೆಬ್ರವರಿ 2023 (14:50 IST)
ಪ್ರಾದೇಶಿಕ ರಾಜ್ಯಗಳಿ ಭಾಷೆವಾರು ಆದಾಗ, ಸಹಜವಾಗಿ ವ್ಯತ್ಯಾಸಗಳು ಬಂದೇ ಬರುತ್ತವೆ. ನಿಖರವಾದ ರೇಖೆಯನ್ನು ಯಾವುದೇ ರಾಜ್ಯ ಅಥವಾ ದೇಶದ ನಡುವೆ ಎಳೆಯಲು ಸಾಧ್ಯವಿಲ್ಲ.

ಆದ ಕಾಲಕಳೆದಂತೆ, ವ್ಯತ್ಯಾಸಗಳನ್ನು ಮರೆತು ಸಾಮರಸ್ಯದಿಂದ ಬದುಕುವುದು ಬಹಳ ಮುಖ್ಯ. ಆದರೆ ಈ ರೀತಿ ಆಗಲಿಲ್ಲ ಎಂಬ ಕೊರಗು ಕನ್ನಡಿಗರಿಗಿದೆ. ಗಡಿ ಭಾಗದಲ್ಲಿ ಯಾವುದೇ ಭಾಷೆ ಮಾತನಾಡಿದರು ನೆಮ್ಮದಿಯಿಂದ ಜೀವನ ನಡೆಸುತ್ತಾರೆ.

ನಾನು ಬೆಳಗಾವಿ ಅಧಿವೇಶನಕ್ಕೆ ಹೋದಾಗ ಗಡಿ ಭಾಗದ ಗ್ರಾಮಗಳಿಗೆ ಭೇಟಿ ನೀಡಿದಾಗ ಜನರು ಪ್ರೀತಿಯಿಂದ ಮಾತನಾಡುತ್ತಾರೆ. ಜನರ ಮಧ್ಯೆ ಇಲ್ಲದಿರುವ ಸಮಸ್ಯೆಗಳನ್ನು ಬೆಳೆಸಿಕೊಂಡು ಹೋಗುವುದು ರಾಜ್ಯಕ್ಕಾಗಲಿ, ದೇಶಕ್ಕಾಗಲಿ ಒಳಿತನ್ನು ತರುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏಯ್ ಸುಮ್ನಿರಮ್ಮಾ… ದಲಿತ ಯುವತಿ ಪ್ರಶ್ನೆಗೆ ಕೆಂಡಾಮಂಡಲರಾದ ಸಚಿವ ಶಿವಲಿಂಗೇಗೌಡ: Video

Gold Price: ಚಿನ್ನದ ಬೆಲೆ ದಾಖಲೆಯ ಏರಿಕೆ, ಚಿನ್ನಕ್ಕೆ ಇಷ್ಟಾಗಿದೆ

ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿರುವ '80s ಟ್ರೆಂಡ್ ಫೋಟೋ': ಏನಿದು, ಮಾಡುವುದು ಹೇಗೆ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಮುಂದಿನ ಸುದ್ದಿ
Show comments