Webdunia - Bharat's app for daily news and videos

Install App

ಮಹಾಮಳೆಗೆ ಗಡಿಜಿಲ್ಲೆ ತತ್ತರ; 150ಕ್ಕೂ ಹೆಚ್ಚು ಮನೆ ನೆಲಸಮ

Webdunia
ಸೋಮವಾರ, 5 ಆಗಸ್ಟ್ 2019 (18:19 IST)
ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ ಸುರಿಯುತ್ತಿರೋದು ಗಡಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಂದಿಟ್ಟಿದೆ. ಏತನ್ಮಧ್ಯೆ 150ಕ್ಕೂ ಹೆಚ್ಚು ಮನೆಗಳು ಗಡಿ ಜಿಲ್ಲೆಯಲ್ಲಿ ನೆಲಕಚ್ಚಿದ್ದು ಜನತೆಯನ್ನು ಹೈರಾಣಾಗಿಸಿದೆ.

ಬೆಳಗಾವಿಯ ಖಾನಾಪುರದಲ್ಲಿ ಮಳೆರಾಯನ ಆರ್ಭಟಕ್ಕೆ 139 ಕ್ಕೂ ಅಧಿಕ ಮನೆಗಳ ಗೋಡೆ ಕುಸಿತಗೊಂಡಿವೆ.

ಖಾನಾಪುರ ತಾಲೂಕಿನ ಮಲಪ್ರಭೆಯ ಉಗಮ ಸ್ಥಾನದ ಸುತ್ತಲೂ ಹಾಗೂ ತಾಲೂಕಿನಾದ್ಯಂತ ಕಳೆದ ಒಂದು ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಸೇತುವೆಗಳ ಜಲಾವೃತಗೊಂಡಿವೆ. ಗದ್ದೆಗಳು ಮುಳುಗಡೆಗೊಂಡಿವೆ. ಈವರೆಗೆ ಬರೋಬ್ಬರಿ 139ಕ್ಕೂ ಅಧಿಕ ಮನೆಗಳ ಗೋಡೆ ಕುಸಿದು ಜನ ಜೀವನಕ್ಕೆ ಅಡಚಣೆ ಉಂಟು ಮಾಡಿದೆ.

ಹೀರೆ ಅಂಗ್ರೋಳ್ಳಿ, ಮಂಗೆನಮಕೊಪ್ಪ, ಲಿಂಗನಮಠ, ಚುಂಚವಾಡ, ದೇವಲತ್ತಿ, ಸಾವರಗಾಳಿ ಹೀಗೆ ಹಲವಾರು ಗ್ರಾಮಗಳಲ್ಲಿ ಮಳೆಯ ರಭಸಕ್ಕೆ ಮನೆಗಳ ಗೋಡೆ ಕುಸಿದಿವೆ. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಆದರೆ ಹಾನಿಗೊಳಗಾದ ಸಂತ್ರಸ್ತರಿಗೆ ಅದೆಷ್ಟೋ ಬೇಗ ಪರಿಹಾರ ಒದಗಿಸುತ್ತಾರೋ ಕಾದು ನೋಡುವ ಪರಿಸ್ಥಿತಿ ಎದುರಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments