Webdunia - Bharat's app for daily news and videos

Install App

ಬೋರ್ವೆಲ್ ಕರೆಂಟ್ ಕಟ್ ಮಾಡಿದ ಹೆಸ್ಕಾಂ; ಜನ್ರು ಮಾಡಿದ್ದೇನು?

Webdunia
ಬುಧವಾರ, 15 ಮೇ 2019 (11:45 IST)
ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತತ್ವಾರ ತಪ್ಪಿದ್ದಲ್ಲ. ಇಂಥ ಪರಿಸ್ಥಿತಿಯಲ್ಲಿ ಹೆಸ್ಕಾಂ ಮಾಡಬಾರದ ಕೆಲಸ ಮಾಡಿ ಜನರಿಂದ ಉಗಿಸಿಕೊಂಡಿದೆ.

ಕುಡಿಯುವ ನೀರಿನ ಬೋರ್ವೆಲ್ ಸಂಪರ್ಕಿಸಿದ್ದ ಕರೆಂಟ್ ಕಟ್ ಮಾಡಿದ್ದಾರೆ ಹೆಸ್ಕಾಂ ಸಿಬ್ಬಂದಿ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ‌ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಕುಡಚಿ ಪಟ್ಟಣದ ಪುರಸಭೆ ಪಕ್ಕದಲ್ಲಿರುವ ಖಾಸಗಿ ಬೋರ್ವೆಲ್ ಗೆ ಸಂಪರ್ಕಿಸಿದ್ದ ಕರೆಂಟ್ ಕಟ್ ಮಾಡಿದ್ದಾರೆ. ಸಾದೀಕ ಫಿರ್ಜಾದೆ ಎಂಬುವವರಿಗೆ ಸೇರಿದ ಬೋರವೆಲ್ ಇದಾಗಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಎಕಾಏಕಿ ಬೋರ್ವೆಲ್ ಕರೆಂಟ್ ಕಟ್ ಮಾಡಿದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಕಚೇರಿಗೆ ಘೇರಾವ್ ಹಾಕಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮಗಳ ಮುಂದೆ ತಂದೆ ಮೇಲೆ ಕೈ ಮಾಡಲಿಲ್ಲ… ಟ್ರಕ್ ಡ್ರೈವರ್ ಸಂಯಮಕ್ಕೆ ನೆಟ್ಟಿಗರ ಸಲಾಂ Video

Karnataka Weather: ವಾಯುಭಾರ ಕುಸಿತ, ಇಂದು ಎಲ್ಲೆಲ್ಲಾ ಮಳೆಯಾಗಲಿದೆ ನೋಡಿ

ಮುಂದಿನ ಸುದ್ದಿ
Show comments