Webdunia - Bharat's app for daily news and videos

Install App

ಬೋರ್ವೆಲ್ ಕರೆಂಟ್ ಕಟ್ ಮಾಡಿದ ಹೆಸ್ಕಾಂ; ಜನ್ರು ಮಾಡಿದ್ದೇನು?

Webdunia
ಬುಧವಾರ, 15 ಮೇ 2019 (11:45 IST)
ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತತ್ವಾರ ತಪ್ಪಿದ್ದಲ್ಲ. ಇಂಥ ಪರಿಸ್ಥಿತಿಯಲ್ಲಿ ಹೆಸ್ಕಾಂ ಮಾಡಬಾರದ ಕೆಲಸ ಮಾಡಿ ಜನರಿಂದ ಉಗಿಸಿಕೊಂಡಿದೆ.

ಕುಡಿಯುವ ನೀರಿನ ಬೋರ್ವೆಲ್ ಸಂಪರ್ಕಿಸಿದ್ದ ಕರೆಂಟ್ ಕಟ್ ಮಾಡಿದ್ದಾರೆ ಹೆಸ್ಕಾಂ ಸಿಬ್ಬಂದಿ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ‌ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿಯ ಕುಡಚಿ ಪಟ್ಟಣದ ಪುರಸಭೆ ಪಕ್ಕದಲ್ಲಿರುವ ಖಾಸಗಿ ಬೋರ್ವೆಲ್ ಗೆ ಸಂಪರ್ಕಿಸಿದ್ದ ಕರೆಂಟ್ ಕಟ್ ಮಾಡಿದ್ದಾರೆ. ಸಾದೀಕ ಫಿರ್ಜಾದೆ ಎಂಬುವವರಿಗೆ ಸೇರಿದ ಬೋರವೆಲ್ ಇದಾಗಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ಘಟನೆ ನಡೆದಿದೆ.

ಎಕಾಏಕಿ ಬೋರ್ವೆಲ್ ಕರೆಂಟ್ ಕಟ್ ಮಾಡಿದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಕಚೇರಿಗೆ ಘೇರಾವ್ ಹಾಕಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments